ಬ್ರೇಕಿಂಗ್ ನ್ಯೂಸ್
31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ

ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು

ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ

ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!

ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
![]()
Ayurveda Suggests Some Helpful Tips For Having Curd.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm