ಬ್ರೇಕಿಂಗ್ ನ್ಯೂಸ್
31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ

ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು

ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ

ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!

ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
![]()
Ayurveda Suggests Some Helpful Tips For Having Curd.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm