ಬ್ರೇಕಿಂಗ್ ನ್ಯೂಸ್
01-11-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಬದನೆಕಾಯಿಯನ್ನು ಸಾಕಷ್ಟು ಜನರು ಅಲ್ಲಗಳೆಯುತ್ತಾರೆ. ಕೆಲವರು ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕ್ಕೆ ಬದನೆಕಾಯಿ ತಿನ್ನುವುದಿಲ್ಲ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಆಹಾರ ತಜ್ಞರಾದ ಲವ್ನೀತ್ ಬತ್ರ ಈ ವಿಚಾರವನ್ನು ಕೆಳಗಿನ ರೀತಿಯಲ್ಲಿ ತಿಳಿಸಿದ್ದಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೂಡ ಬದನೆಕಾಯಿಯನ್ನು ಸೇವಿಸಿ ಉತ್ತಮ ಆರೋಗ್ಯ ಲಾಭಗಳನ್ನು ತಮ್ಮದಾಗಿಸಿಕೊಳ್ಳಬಹುದು.
ಮೆಟಬಾಲಿಸಂ ಮೂಲವೇ ಇದು

ಬದನೆಕಾಯಿಯಲ್ಲಿ ನಮ್ಮ ದೇಹಕ್ಕೆ ಅಗತ್ಯವಾಗಿ ಮತ್ತು ಅನುಗುಣವಾಗಿ ಬೇಕಾದ ಆಂಟಿ ಆಕ್ಸಿಡೆಂಟ್ ಅಂಶಗಳ ಪ್ರಮಾಣದ ಜೊತೆಗೆ ಸಾಕಷ್ಟು ವಿಟಮಿನ್ ಅಂಶಗಳು ಕೂಡ ಸಿಗುತ್ತವೆ ಎಂದು ಕೇಳಿದ್ದೇವೆ. ಪ್ರಮುಖವಾಗಿ ಬದನೆಕಾಯಿಯಲ್ಲಿ ನೋಡುವುದಾದರೆ ಗ್ಲೈಕೋಲ್ ಆಲ್ಕಾಲಾಯ್ಡ್ ಇರುತ್ತದೆ. ಇದು ಆರೋಗ್ಯವನ್ನು ವೃದ್ಧಿಸುವುದರಲ್ಲಿ ಹೆಚ್ಚು ಕೆಲಸ ಮಾಡಲಿದೆ.
ಕಾಯಿಲೆಯನ್ನು ವಾಸಿ ಮಾಡುತ್ತದೆ

ಬದನೆಕಾಯಿ ತನ್ನಲ್ಲಿ ಆರ್ಥ್ರೈಟಿಸ್, ಗ್ಯಾಸ್ಟ್ರಿಕ್, ಚರ್ಮದ ಮೇಲಿನ ಸೋಂಕುಗಳು, ಸುಟ್ಟ ಗಾಯ ಹೀಗೆ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ಕ್ರಮೇಣವಾಗಿ ವಾಸಿಮಾಡುವ ಗುಣಲಕ್ಷಣವನ್ನು ಹೊಂದಿದೆ. ಹಾಗಾಗಿ ಬದನೆಕಾಯಿಯನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು ಎಂದು ಆಹಾರ ತಜ್ಞರಾದ ಲವ್ನೀತ್ ಬತ್ರ ಹೇಳಿದ್ದಾರೆ.
ತೂಕ ಕಡಿಮೆ ಮಾಡುವುದಕ್ಕೆ ಬೆಸ್ಟ್

ಬದನೆಕಾಯಿ ತನ್ನಲ್ಲಿ ಅತಿಯಾದ ಫೈಬರ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ನಿಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡುತ್ತದೆ. ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅತ್ಯುತ್ತಮ ಪಡಿಸಿ ಹೊಟ್ಟೆ ಹಸಿವಿನ ನಿಯಂತ್ರಣದ ಜೊತೆಗೆ ಕ್ಯಾಲೋರಿಗಳ ಸೇವನೆಯನ್ನು ನಿಯಂತ್ರಣ ಮಾಡುತ್ತದೆ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
![]()
ಗರ್ಭಿಣಿಯರಿಗೆ ತುಂಬಾ ಒಳ್ಳೆಯದು

ಗರ್ಭಿಣಿಯರು ಎನ್ನುವುದಕ್ಕಿಂತ ಮಹಿಳೆಯರಿಗೆ ಬದನೆಕಾಯಿ ತುಂಬಾ ಒಳ್ಳೆಯದು ಎಂದು ಹೇಳ ಬಹುದು. ಬಾಣಂತಿಯರು, ಯುವತಿಯರು ತಮ್ಮ ಆಹಾರ ಪದ್ಧತಿಯಲ್ಲಿ ಬದನೆಕಾಯಿ ಸೇರಿಸಿ ತಿನ್ನುವುದ ರಿಂದ ದೇಹದಲ್ಲಿ ಅನಿಮಿಯಾ ಅಥವಾ ಕಬ್ಬಿಣದ ಅಂಶದ ಕೊರತೆ ಇರುವುದಿಲ್ಲ.
As Per The Nutrition Expert Brinjal Has Some Awesome Health Benefits Which Are Still Unknown.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am