ಬ್ರೇಕಿಂಗ್ ನ್ಯೂಸ್
01-11-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಬದನೆಕಾಯಿಯನ್ನು ಸಾಕಷ್ಟು ಜನರು ಅಲ್ಲಗಳೆಯುತ್ತಾರೆ. ಕೆಲವರು ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕ್ಕೆ ಬದನೆಕಾಯಿ ತಿನ್ನುವುದಿಲ್ಲ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಆಹಾರ ತಜ್ಞರಾದ ಲವ್ನೀತ್ ಬತ್ರ ಈ ವಿಚಾರವನ್ನು ಕೆಳಗಿನ ರೀತಿಯಲ್ಲಿ ತಿಳಿಸಿದ್ದಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೂಡ ಬದನೆಕಾಯಿಯನ್ನು ಸೇವಿಸಿ ಉತ್ತಮ ಆರೋಗ್ಯ ಲಾಭಗಳನ್ನು ತಮ್ಮದಾಗಿಸಿಕೊಳ್ಳಬಹುದು.
ಮೆಟಬಾಲಿಸಂ ಮೂಲವೇ ಇದು
ಬದನೆಕಾಯಿಯಲ್ಲಿ ನಮ್ಮ ದೇಹಕ್ಕೆ ಅಗತ್ಯವಾಗಿ ಮತ್ತು ಅನುಗುಣವಾಗಿ ಬೇಕಾದ ಆಂಟಿ ಆಕ್ಸಿಡೆಂಟ್ ಅಂಶಗಳ ಪ್ರಮಾಣದ ಜೊತೆಗೆ ಸಾಕಷ್ಟು ವಿಟಮಿನ್ ಅಂಶಗಳು ಕೂಡ ಸಿಗುತ್ತವೆ ಎಂದು ಕೇಳಿದ್ದೇವೆ. ಪ್ರಮುಖವಾಗಿ ಬದನೆಕಾಯಿಯಲ್ಲಿ ನೋಡುವುದಾದರೆ ಗ್ಲೈಕೋಲ್ ಆಲ್ಕಾಲಾಯ್ಡ್ ಇರುತ್ತದೆ. ಇದು ಆರೋಗ್ಯವನ್ನು ವೃದ್ಧಿಸುವುದರಲ್ಲಿ ಹೆಚ್ಚು ಕೆಲಸ ಮಾಡಲಿದೆ.
ಕಾಯಿಲೆಯನ್ನು ವಾಸಿ ಮಾಡುತ್ತದೆ
ಬದನೆಕಾಯಿ ತನ್ನಲ್ಲಿ ಆರ್ಥ್ರೈಟಿಸ್, ಗ್ಯಾಸ್ಟ್ರಿಕ್, ಚರ್ಮದ ಮೇಲಿನ ಸೋಂಕುಗಳು, ಸುಟ್ಟ ಗಾಯ ಹೀಗೆ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ಕ್ರಮೇಣವಾಗಿ ವಾಸಿಮಾಡುವ ಗುಣಲಕ್ಷಣವನ್ನು ಹೊಂದಿದೆ. ಹಾಗಾಗಿ ಬದನೆಕಾಯಿಯನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು ಎಂದು ಆಹಾರ ತಜ್ಞರಾದ ಲವ್ನೀತ್ ಬತ್ರ ಹೇಳಿದ್ದಾರೆ.
ತೂಕ ಕಡಿಮೆ ಮಾಡುವುದಕ್ಕೆ ಬೆಸ್ಟ್
ಬದನೆಕಾಯಿ ತನ್ನಲ್ಲಿ ಅತಿಯಾದ ಫೈಬರ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ನಿಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡುತ್ತದೆ. ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅತ್ಯುತ್ತಮ ಪಡಿಸಿ ಹೊಟ್ಟೆ ಹಸಿವಿನ ನಿಯಂತ್ರಣದ ಜೊತೆಗೆ ಕ್ಯಾಲೋರಿಗಳ ಸೇವನೆಯನ್ನು ನಿಯಂತ್ರಣ ಮಾಡುತ್ತದೆ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
ಗರ್ಭಿಣಿಯರಿಗೆ ತುಂಬಾ ಒಳ್ಳೆಯದು
ಗರ್ಭಿಣಿಯರು ಎನ್ನುವುದಕ್ಕಿಂತ ಮಹಿಳೆಯರಿಗೆ ಬದನೆಕಾಯಿ ತುಂಬಾ ಒಳ್ಳೆಯದು ಎಂದು ಹೇಳ ಬಹುದು. ಬಾಣಂತಿಯರು, ಯುವತಿಯರು ತಮ್ಮ ಆಹಾರ ಪದ್ಧತಿಯಲ್ಲಿ ಬದನೆಕಾಯಿ ಸೇರಿಸಿ ತಿನ್ನುವುದ ರಿಂದ ದೇಹದಲ್ಲಿ ಅನಿಮಿಯಾ ಅಥವಾ ಕಬ್ಬಿಣದ ಅಂಶದ ಕೊರತೆ ಇರುವುದಿಲ್ಲ.
As Per The Nutrition Expert Brinjal Has Some Awesome Health Benefits Which Are Still Unknown.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm