ಬ್ರೇಕಿಂಗ್ ನ್ಯೂಸ್
01-11-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಬದನೆಕಾಯಿಯನ್ನು ಸಾಕಷ್ಟು ಜನರು ಅಲ್ಲಗಳೆಯುತ್ತಾರೆ. ಕೆಲವರು ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕ್ಕೆ ಬದನೆಕಾಯಿ ತಿನ್ನುವುದಿಲ್ಲ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಆಹಾರ ತಜ್ಞರಾದ ಲವ್ನೀತ್ ಬತ್ರ ಈ ವಿಚಾರವನ್ನು ಕೆಳಗಿನ ರೀತಿಯಲ್ಲಿ ತಿಳಿಸಿದ್ದಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೂಡ ಬದನೆಕಾಯಿಯನ್ನು ಸೇವಿಸಿ ಉತ್ತಮ ಆರೋಗ್ಯ ಲಾಭಗಳನ್ನು ತಮ್ಮದಾಗಿಸಿಕೊಳ್ಳಬಹುದು.
ಮೆಟಬಾಲಿಸಂ ಮೂಲವೇ ಇದು

ಬದನೆಕಾಯಿಯಲ್ಲಿ ನಮ್ಮ ದೇಹಕ್ಕೆ ಅಗತ್ಯವಾಗಿ ಮತ್ತು ಅನುಗುಣವಾಗಿ ಬೇಕಾದ ಆಂಟಿ ಆಕ್ಸಿಡೆಂಟ್ ಅಂಶಗಳ ಪ್ರಮಾಣದ ಜೊತೆಗೆ ಸಾಕಷ್ಟು ವಿಟಮಿನ್ ಅಂಶಗಳು ಕೂಡ ಸಿಗುತ್ತವೆ ಎಂದು ಕೇಳಿದ್ದೇವೆ. ಪ್ರಮುಖವಾಗಿ ಬದನೆಕಾಯಿಯಲ್ಲಿ ನೋಡುವುದಾದರೆ ಗ್ಲೈಕೋಲ್ ಆಲ್ಕಾಲಾಯ್ಡ್ ಇರುತ್ತದೆ. ಇದು ಆರೋಗ್ಯವನ್ನು ವೃದ್ಧಿಸುವುದರಲ್ಲಿ ಹೆಚ್ಚು ಕೆಲಸ ಮಾಡಲಿದೆ.
ಕಾಯಿಲೆಯನ್ನು ವಾಸಿ ಮಾಡುತ್ತದೆ

ಬದನೆಕಾಯಿ ತನ್ನಲ್ಲಿ ಆರ್ಥ್ರೈಟಿಸ್, ಗ್ಯಾಸ್ಟ್ರಿಕ್, ಚರ್ಮದ ಮೇಲಿನ ಸೋಂಕುಗಳು, ಸುಟ್ಟ ಗಾಯ ಹೀಗೆ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ಕ್ರಮೇಣವಾಗಿ ವಾಸಿಮಾಡುವ ಗುಣಲಕ್ಷಣವನ್ನು ಹೊಂದಿದೆ. ಹಾಗಾಗಿ ಬದನೆಕಾಯಿಯನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು ಎಂದು ಆಹಾರ ತಜ್ಞರಾದ ಲವ್ನೀತ್ ಬತ್ರ ಹೇಳಿದ್ದಾರೆ.
ತೂಕ ಕಡಿಮೆ ಮಾಡುವುದಕ್ಕೆ ಬೆಸ್ಟ್

ಬದನೆಕಾಯಿ ತನ್ನಲ್ಲಿ ಅತಿಯಾದ ಫೈಬರ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ನಿಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡುತ್ತದೆ. ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅತ್ಯುತ್ತಮ ಪಡಿಸಿ ಹೊಟ್ಟೆ ಹಸಿವಿನ ನಿಯಂತ್ರಣದ ಜೊತೆಗೆ ಕ್ಯಾಲೋರಿಗಳ ಸೇವನೆಯನ್ನು ನಿಯಂತ್ರಣ ಮಾಡುತ್ತದೆ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
![]()
ಗರ್ಭಿಣಿಯರಿಗೆ ತುಂಬಾ ಒಳ್ಳೆಯದು

ಗರ್ಭಿಣಿಯರು ಎನ್ನುವುದಕ್ಕಿಂತ ಮಹಿಳೆಯರಿಗೆ ಬದನೆಕಾಯಿ ತುಂಬಾ ಒಳ್ಳೆಯದು ಎಂದು ಹೇಳ ಬಹುದು. ಬಾಣಂತಿಯರು, ಯುವತಿಯರು ತಮ್ಮ ಆಹಾರ ಪದ್ಧತಿಯಲ್ಲಿ ಬದನೆಕಾಯಿ ಸೇರಿಸಿ ತಿನ್ನುವುದ ರಿಂದ ದೇಹದಲ್ಲಿ ಅನಿಮಿಯಾ ಅಥವಾ ಕಬ್ಬಿಣದ ಅಂಶದ ಕೊರತೆ ಇರುವುದಿಲ್ಲ.
As Per The Nutrition Expert Brinjal Has Some Awesome Health Benefits Which Are Still Unknown.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm