ಬ್ರೇಕಿಂಗ್ ನ್ಯೂಸ್
01-11-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಬದನೆಕಾಯಿಯನ್ನು ಸಾಕಷ್ಟು ಜನರು ಅಲ್ಲಗಳೆಯುತ್ತಾರೆ. ಕೆಲವರು ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕ್ಕೆ ಬದನೆಕಾಯಿ ತಿನ್ನುವುದಿಲ್ಲ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಆಹಾರ ತಜ್ಞರಾದ ಲವ್ನೀತ್ ಬತ್ರ ಈ ವಿಚಾರವನ್ನು ಕೆಳಗಿನ ರೀತಿಯಲ್ಲಿ ತಿಳಿಸಿದ್ದಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೂಡ ಬದನೆಕಾಯಿಯನ್ನು ಸೇವಿಸಿ ಉತ್ತಮ ಆರೋಗ್ಯ ಲಾಭಗಳನ್ನು ತಮ್ಮದಾಗಿಸಿಕೊಳ್ಳಬಹುದು.
ಮೆಟಬಾಲಿಸಂ ಮೂಲವೇ ಇದು
ಬದನೆಕಾಯಿಯಲ್ಲಿ ನಮ್ಮ ದೇಹಕ್ಕೆ ಅಗತ್ಯವಾಗಿ ಮತ್ತು ಅನುಗುಣವಾಗಿ ಬೇಕಾದ ಆಂಟಿ ಆಕ್ಸಿಡೆಂಟ್ ಅಂಶಗಳ ಪ್ರಮಾಣದ ಜೊತೆಗೆ ಸಾಕಷ್ಟು ವಿಟಮಿನ್ ಅಂಶಗಳು ಕೂಡ ಸಿಗುತ್ತವೆ ಎಂದು ಕೇಳಿದ್ದೇವೆ. ಪ್ರಮುಖವಾಗಿ ಬದನೆಕಾಯಿಯಲ್ಲಿ ನೋಡುವುದಾದರೆ ಗ್ಲೈಕೋಲ್ ಆಲ್ಕಾಲಾಯ್ಡ್ ಇರುತ್ತದೆ. ಇದು ಆರೋಗ್ಯವನ್ನು ವೃದ್ಧಿಸುವುದರಲ್ಲಿ ಹೆಚ್ಚು ಕೆಲಸ ಮಾಡಲಿದೆ.
ಕಾಯಿಲೆಯನ್ನು ವಾಸಿ ಮಾಡುತ್ತದೆ
ಬದನೆಕಾಯಿ ತನ್ನಲ್ಲಿ ಆರ್ಥ್ರೈಟಿಸ್, ಗ್ಯಾಸ್ಟ್ರಿಕ್, ಚರ್ಮದ ಮೇಲಿನ ಸೋಂಕುಗಳು, ಸುಟ್ಟ ಗಾಯ ಹೀಗೆ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ಕ್ರಮೇಣವಾಗಿ ವಾಸಿಮಾಡುವ ಗುಣಲಕ್ಷಣವನ್ನು ಹೊಂದಿದೆ. ಹಾಗಾಗಿ ಬದನೆಕಾಯಿಯನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು ಎಂದು ಆಹಾರ ತಜ್ಞರಾದ ಲವ್ನೀತ್ ಬತ್ರ ಹೇಳಿದ್ದಾರೆ.
ತೂಕ ಕಡಿಮೆ ಮಾಡುವುದಕ್ಕೆ ಬೆಸ್ಟ್
ಬದನೆಕಾಯಿ ತನ್ನಲ್ಲಿ ಅತಿಯಾದ ಫೈಬರ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ನಿಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡುತ್ತದೆ. ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅತ್ಯುತ್ತಮ ಪಡಿಸಿ ಹೊಟ್ಟೆ ಹಸಿವಿನ ನಿಯಂತ್ರಣದ ಜೊತೆಗೆ ಕ್ಯಾಲೋರಿಗಳ ಸೇವನೆಯನ್ನು ನಿಯಂತ್ರಣ ಮಾಡುತ್ತದೆ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
ಗರ್ಭಿಣಿಯರಿಗೆ ತುಂಬಾ ಒಳ್ಳೆಯದು
ಗರ್ಭಿಣಿಯರು ಎನ್ನುವುದಕ್ಕಿಂತ ಮಹಿಳೆಯರಿಗೆ ಬದನೆಕಾಯಿ ತುಂಬಾ ಒಳ್ಳೆಯದು ಎಂದು ಹೇಳ ಬಹುದು. ಬಾಣಂತಿಯರು, ಯುವತಿಯರು ತಮ್ಮ ಆಹಾರ ಪದ್ಧತಿಯಲ್ಲಿ ಬದನೆಕಾಯಿ ಸೇರಿಸಿ ತಿನ್ನುವುದ ರಿಂದ ದೇಹದಲ್ಲಿ ಅನಿಮಿಯಾ ಅಥವಾ ಕಬ್ಬಿಣದ ಅಂಶದ ಕೊರತೆ ಇರುವುದಿಲ್ಲ.
As Per The Nutrition Expert Brinjal Has Some Awesome Health Benefits Which Are Still Unknown.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm