ಬ್ರೇಕಿಂಗ್ ನ್ಯೂಸ್
03-11-22 08:12 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಫೈಬರ್ ಪ್ರಮಾಣ ಇರುವ ಆಹಾರಗಳನ್ನು ಸೇವಿಸಿದರೆ ಜೀರ್ಣ ಶಕ್ತಿ ಹೆಚ್ಚಾಗುತ್ತದೆ ಮತ್ತು ದೇಹಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಗುವಂತಾಗಿ ನಾವು ಆರೋಗ್ಯದಿಂದ ಕೂಡಿರಲು ಅನುಕೂಲವಾಗುತ್ತದೆ. ಪ್ರತಿ ದಿನ ಸೇವಿಸುವ ಹಲವಾರು ಹಣ್ಣು ತರಕಾರಿಗಳಲ್ಲಿ ಹೀಗೆ ನಾರಿನ ಅಂಶ ಸಿಗಲಿದ್ದು, ಇದರ ಜೊತೆ ಇನ್ನೂ ಕೆಲವು ಆಹಾರ ಪದಾರ್ಥಗಳ ಸೇವನೆಯ ಬಗ್ಗೆ ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಹೀಗೆ ಹೇಳಿದ್ದಾರೆ....
ಸಬ್ಜಾ ಬೀಜಗಳು

ಪಿಯರ್ ಹಣ್ಣು

ಒಂದು ಮೀಡಿಯಂ ಗಾತ್ರದ ಪಿಯರ್ ಹಣ್ಣು ತನ್ನಲ್ಲಿ 5.5 ಗ್ರಾಂ ನಾರಿನ ಅಂಶವನ್ನು ಒಳ ಗೊಂಡಿದೆ. ಹಾಗಾಗಿ ಇದನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು. ಸೇಬು ಹಣ್ಣಿನ ಜೊತೆ ಪಿಯರ್ ಹಣ್ಣು ಸಹ ತಿನ್ನುವುದು ಆರೋಗ್ಯ ತಜ್ಞರ ಪ್ರಕಾರ ಆರೋಗ್ಯಕ್ಕೆ ತುಂಬಾ ಹಿತಕರ.
ಬಾರ್ಲಿ

ಬೀಟ್ರೂಟ್
![]()
ನಿಮ್ಮ ದೇಹದಲ್ಲಿ ನಾರಿನ ಪ್ರಮಾಣವನ್ನು ನೀಡುವ ಗುಣ ಹೊಂದಿರುವ ಬೀಟ್ರೂಟ್ ನಾರಿನ ಜೊತೆಗೆ ಕಬ್ಬಿಣ, ಕಾಪರ್, ಮ್ಯಾಂಗನೀಸ್, ಪೊಟಾಸಿಯಂ ಮತ್ತು ಇನ್ನಿತರ ಖನಿಜಾಂಶಗಳನ್ನು ಸಹ ಹೊಂದಿದೆ. ಉತ್ತಮ ಜೀರ್ಣ ಶಕ್ತಿಗಾಗಿ ನೀವು ಬೀಟ್ರೂಟ್ ಸೇವಿಸಬಹುದು. ಇಲ್ಲಿ ನಿಮಗೆ 3.4 ಗ್ರಾಂ ನಾರಿನ ಅಂಶ ಸಿಗುತ್ತದೆ.
ಓಟ್ಸ್

Having These Fiber Rich Foods Are Superficial To Your Health.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm