ಬ್ರೇಕಿಂಗ್ ನ್ಯೂಸ್
03-11-22 08:12 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಫೈಬರ್ ಪ್ರಮಾಣ ಇರುವ ಆಹಾರಗಳನ್ನು ಸೇವಿಸಿದರೆ ಜೀರ್ಣ ಶಕ್ತಿ ಹೆಚ್ಚಾಗುತ್ತದೆ ಮತ್ತು ದೇಹಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಗುವಂತಾಗಿ ನಾವು ಆರೋಗ್ಯದಿಂದ ಕೂಡಿರಲು ಅನುಕೂಲವಾಗುತ್ತದೆ. ಪ್ರತಿ ದಿನ ಸೇವಿಸುವ ಹಲವಾರು ಹಣ್ಣು ತರಕಾರಿಗಳಲ್ಲಿ ಹೀಗೆ ನಾರಿನ ಅಂಶ ಸಿಗಲಿದ್ದು, ಇದರ ಜೊತೆ ಇನ್ನೂ ಕೆಲವು ಆಹಾರ ಪದಾರ್ಥಗಳ ಸೇವನೆಯ ಬಗ್ಗೆ ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಹೀಗೆ ಹೇಳಿದ್ದಾರೆ....
ಸಬ್ಜಾ ಬೀಜಗಳು

ಪಿಯರ್ ಹಣ್ಣು

ಒಂದು ಮೀಡಿಯಂ ಗಾತ್ರದ ಪಿಯರ್ ಹಣ್ಣು ತನ್ನಲ್ಲಿ 5.5 ಗ್ರಾಂ ನಾರಿನ ಅಂಶವನ್ನು ಒಳ ಗೊಂಡಿದೆ. ಹಾಗಾಗಿ ಇದನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು. ಸೇಬು ಹಣ್ಣಿನ ಜೊತೆ ಪಿಯರ್ ಹಣ್ಣು ಸಹ ತಿನ್ನುವುದು ಆರೋಗ್ಯ ತಜ್ಞರ ಪ್ರಕಾರ ಆರೋಗ್ಯಕ್ಕೆ ತುಂಬಾ ಹಿತಕರ.
ಬಾರ್ಲಿ

ಬೀಟ್ರೂಟ್
![]()
ನಿಮ್ಮ ದೇಹದಲ್ಲಿ ನಾರಿನ ಪ್ರಮಾಣವನ್ನು ನೀಡುವ ಗುಣ ಹೊಂದಿರುವ ಬೀಟ್ರೂಟ್ ನಾರಿನ ಜೊತೆಗೆ ಕಬ್ಬಿಣ, ಕಾಪರ್, ಮ್ಯಾಂಗನೀಸ್, ಪೊಟಾಸಿಯಂ ಮತ್ತು ಇನ್ನಿತರ ಖನಿಜಾಂಶಗಳನ್ನು ಸಹ ಹೊಂದಿದೆ. ಉತ್ತಮ ಜೀರ್ಣ ಶಕ್ತಿಗಾಗಿ ನೀವು ಬೀಟ್ರೂಟ್ ಸೇವಿಸಬಹುದು. ಇಲ್ಲಿ ನಿಮಗೆ 3.4 ಗ್ರಾಂ ನಾರಿನ ಅಂಶ ಸಿಗುತ್ತದೆ.
ಓಟ್ಸ್

Having These Fiber Rich Foods Are Superficial To Your Health.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm