ಬ್ರೇಕಿಂಗ್ ನ್ಯೂಸ್
04-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಕಡಲೆಕಾಳುಗಳ ಬಗ್ಗೆ ಎರಡು ಮಾತಿಲ್ಲ. ಏಕೆಂದರೆ ಇವು ಆರೋಗ್ಯಕರವಾದ ಕಾಳುಗಳು. ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುವಲ್ಲಿ ಹೆಸರುಕಾಳಿನಷ್ಟೇ ಲಾಭ ದಾಯಕ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಕಡಲೆ ಕಾಳುಗಳನ್ನು ನೆನೆಸಿ ಮೊಳಕೆ ಕಟ್ಟಿ ಬೇಕೆಂದಾಗ ತಿನ್ನಬಹುದು.
ಇವುಗಳಿಂದ ನಮ್ಮ ದೇಹ ಆಂತರಿಕವಾಗಿ ಶುದ್ಧವಾಗುವುದು ಮಾತ್ರವಲ್ಲದೆ ಹಲವಾರು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ಈ ಬಗ್ಗೆ ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಏನು ಹೇಳುತ್ತಾರೆ ಕೇಳಿ....
ಹೃದಯ ರಕ್ತನಾಳ ಕಾಯಿಲೆಗಳಿಗೆ ರಾಮಬಾಣ

ಮೊಳಕೆ ಕಟ್ಟಿದ ಕಪ್ಪು ಕಡಲೆ ಕಾಳು ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿದೆ. ಇದರಿಂದ ರಕ್ತನಾಳಗಳನ್ನು ಆರೋಗ್ಯಕರವಾಗಿ ಕಾಪಾಡುವುದು ಮಾತ್ರವಲ್ಲದೆ ಅವುಗಳ ಮೇಲೆ ಆಕ್ಸಿಡೆಟೀವ್ ಒತ್ತಡ ಉಂಟಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಅಥವಾ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ದೂರವಾಗುತ್ತವೆ.
ಆರೋಗ್ಯಕರವಾದ ತಲೆ ಕೂದಲಿಗೆ ತುಂಬಾ ಒಳ್ಳೆಯದು
![]()
ಕಡಲೆಕಾಳು ತನ್ನಲ್ಲಿ ಅಪಾರವಾದ ವಿಟಮಿನ್ ಮತ್ತು ಖನಿಜಾಂಶಗಳನ್ನು ಹೊಂದಿದೆ. ಇದರಲ್ಲಿ ವಿಟ ಮಿನ್ ಎ, ವಿಟಮಿನ್ ಬಿ6, ಜಿಂಕ್ ಮತ್ತು ಮ್ಯಾಂಗನೀಸ್ ಇರುತ್ತದೆ. ಇದರಿಂದ ತಲೆ ಕೂದಲಿನ ಬೆಳವಣಿಗೆ ಸೊಂಪಾಗಿ ಆಗಲಿದ್ದು, ಕೂದಲಿಗೆ ಸಂಬಂಧಪಟ್ಟಂತೆ ಇರುವಂತಹ ಹಲವಾರು ಸಮಸ್ಯೆಗಳು ಮಾಯ ವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರ್ವಹಣೆಯಾಗುತ್ತದೆ
![]()
ಮೆದುಳಿನ ಕಾರ್ಯ ಚಟುವಟಿಕೆಗೆ ಒಳ್ಳೆಯದು
![]()
ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ನಮ್ಮ ನೆನಪಿನ ಶಕ್ತಿಯನ್ನು ಅಭಿವೃದ್ಧಿಡಿಸುವಲ್ಲಿ ಕೆಲಸ ಮಾಡುತ್ತದೆ. ಜೊತೆಗೆ ದೇಹದ ವಿವಿಧ ಭಾಗಗಳಿಗೆ ಮೆದುಳು ಕಳುಹಿಸುವ ಸಂಕೇತ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತದೆ. ಹಾಗಾಗಿ ಪ್ರತಿದಿನದ ಕಾರ್ಯ ಚಟುವಟಿಕೆ ಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ.
As Per The Nutrient Expert Know The Immense Health Benefits Of Sprouted Chana.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm