ಬ್ರೇಕಿಂಗ್ ನ್ಯೂಸ್
04-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಕಡಲೆಕಾಳುಗಳ ಬಗ್ಗೆ ಎರಡು ಮಾತಿಲ್ಲ. ಏಕೆಂದರೆ ಇವು ಆರೋಗ್ಯಕರವಾದ ಕಾಳುಗಳು. ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುವಲ್ಲಿ ಹೆಸರುಕಾಳಿನಷ್ಟೇ ಲಾಭ ದಾಯಕ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಕಡಲೆ ಕಾಳುಗಳನ್ನು ನೆನೆಸಿ ಮೊಳಕೆ ಕಟ್ಟಿ ಬೇಕೆಂದಾಗ ತಿನ್ನಬಹುದು.
ಇವುಗಳಿಂದ ನಮ್ಮ ದೇಹ ಆಂತರಿಕವಾಗಿ ಶುದ್ಧವಾಗುವುದು ಮಾತ್ರವಲ್ಲದೆ ಹಲವಾರು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ಈ ಬಗ್ಗೆ ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಏನು ಹೇಳುತ್ತಾರೆ ಕೇಳಿ....
ಹೃದಯ ರಕ್ತನಾಳ ಕಾಯಿಲೆಗಳಿಗೆ ರಾಮಬಾಣ
ಮೊಳಕೆ ಕಟ್ಟಿದ ಕಪ್ಪು ಕಡಲೆ ಕಾಳು ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿದೆ. ಇದರಿಂದ ರಕ್ತನಾಳಗಳನ್ನು ಆರೋಗ್ಯಕರವಾಗಿ ಕಾಪಾಡುವುದು ಮಾತ್ರವಲ್ಲದೆ ಅವುಗಳ ಮೇಲೆ ಆಕ್ಸಿಡೆಟೀವ್ ಒತ್ತಡ ಉಂಟಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಅಥವಾ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ದೂರವಾಗುತ್ತವೆ.
ಆರೋಗ್ಯಕರವಾದ ತಲೆ ಕೂದಲಿಗೆ ತುಂಬಾ ಒಳ್ಳೆಯದು
ಕಡಲೆಕಾಳು ತನ್ನಲ್ಲಿ ಅಪಾರವಾದ ವಿಟಮಿನ್ ಮತ್ತು ಖನಿಜಾಂಶಗಳನ್ನು ಹೊಂದಿದೆ. ಇದರಲ್ಲಿ ವಿಟ ಮಿನ್ ಎ, ವಿಟಮಿನ್ ಬಿ6, ಜಿಂಕ್ ಮತ್ತು ಮ್ಯಾಂಗನೀಸ್ ಇರುತ್ತದೆ. ಇದರಿಂದ ತಲೆ ಕೂದಲಿನ ಬೆಳವಣಿಗೆ ಸೊಂಪಾಗಿ ಆಗಲಿದ್ದು, ಕೂದಲಿಗೆ ಸಂಬಂಧಪಟ್ಟಂತೆ ಇರುವಂತಹ ಹಲವಾರು ಸಮಸ್ಯೆಗಳು ಮಾಯ ವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರ್ವಹಣೆಯಾಗುತ್ತದೆ
ಮೆದುಳಿನ ಕಾರ್ಯ ಚಟುವಟಿಕೆಗೆ ಒಳ್ಳೆಯದು
ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ನಮ್ಮ ನೆನಪಿನ ಶಕ್ತಿಯನ್ನು ಅಭಿವೃದ್ಧಿಡಿಸುವಲ್ಲಿ ಕೆಲಸ ಮಾಡುತ್ತದೆ. ಜೊತೆಗೆ ದೇಹದ ವಿವಿಧ ಭಾಗಗಳಿಗೆ ಮೆದುಳು ಕಳುಹಿಸುವ ಸಂಕೇತ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತದೆ. ಹಾಗಾಗಿ ಪ್ರತಿದಿನದ ಕಾರ್ಯ ಚಟುವಟಿಕೆ ಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ.
As Per The Nutrient Expert Know The Immense Health Benefits Of Sprouted Chana.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm