ಬ್ರೇಕಿಂಗ್ ನ್ಯೂಸ್
04-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಕಡಲೆಕಾಳುಗಳ ಬಗ್ಗೆ ಎರಡು ಮಾತಿಲ್ಲ. ಏಕೆಂದರೆ ಇವು ಆರೋಗ್ಯಕರವಾದ ಕಾಳುಗಳು. ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುವಲ್ಲಿ ಹೆಸರುಕಾಳಿನಷ್ಟೇ ಲಾಭ ದಾಯಕ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಕಡಲೆ ಕಾಳುಗಳನ್ನು ನೆನೆಸಿ ಮೊಳಕೆ ಕಟ್ಟಿ ಬೇಕೆಂದಾಗ ತಿನ್ನಬಹುದು.
ಇವುಗಳಿಂದ ನಮ್ಮ ದೇಹ ಆಂತರಿಕವಾಗಿ ಶುದ್ಧವಾಗುವುದು ಮಾತ್ರವಲ್ಲದೆ ಹಲವಾರು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ಈ ಬಗ್ಗೆ ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಏನು ಹೇಳುತ್ತಾರೆ ಕೇಳಿ....
ಹೃದಯ ರಕ್ತನಾಳ ಕಾಯಿಲೆಗಳಿಗೆ ರಾಮಬಾಣ

ಮೊಳಕೆ ಕಟ್ಟಿದ ಕಪ್ಪು ಕಡಲೆ ಕಾಳು ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿದೆ. ಇದರಿಂದ ರಕ್ತನಾಳಗಳನ್ನು ಆರೋಗ್ಯಕರವಾಗಿ ಕಾಪಾಡುವುದು ಮಾತ್ರವಲ್ಲದೆ ಅವುಗಳ ಮೇಲೆ ಆಕ್ಸಿಡೆಟೀವ್ ಒತ್ತಡ ಉಂಟಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಅಥವಾ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ದೂರವಾಗುತ್ತವೆ.
ಆರೋಗ್ಯಕರವಾದ ತಲೆ ಕೂದಲಿಗೆ ತುಂಬಾ ಒಳ್ಳೆಯದು
![]()
ಕಡಲೆಕಾಳು ತನ್ನಲ್ಲಿ ಅಪಾರವಾದ ವಿಟಮಿನ್ ಮತ್ತು ಖನಿಜಾಂಶಗಳನ್ನು ಹೊಂದಿದೆ. ಇದರಲ್ಲಿ ವಿಟ ಮಿನ್ ಎ, ವಿಟಮಿನ್ ಬಿ6, ಜಿಂಕ್ ಮತ್ತು ಮ್ಯಾಂಗನೀಸ್ ಇರುತ್ತದೆ. ಇದರಿಂದ ತಲೆ ಕೂದಲಿನ ಬೆಳವಣಿಗೆ ಸೊಂಪಾಗಿ ಆಗಲಿದ್ದು, ಕೂದಲಿಗೆ ಸಂಬಂಧಪಟ್ಟಂತೆ ಇರುವಂತಹ ಹಲವಾರು ಸಮಸ್ಯೆಗಳು ಮಾಯ ವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರ್ವಹಣೆಯಾಗುತ್ತದೆ
![]()
ಮೆದುಳಿನ ಕಾರ್ಯ ಚಟುವಟಿಕೆಗೆ ಒಳ್ಳೆಯದು
![]()
ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ನಮ್ಮ ನೆನಪಿನ ಶಕ್ತಿಯನ್ನು ಅಭಿವೃದ್ಧಿಡಿಸುವಲ್ಲಿ ಕೆಲಸ ಮಾಡುತ್ತದೆ. ಜೊತೆಗೆ ದೇಹದ ವಿವಿಧ ಭಾಗಗಳಿಗೆ ಮೆದುಳು ಕಳುಹಿಸುವ ಸಂಕೇತ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತದೆ. ಹಾಗಾಗಿ ಪ್ರತಿದಿನದ ಕಾರ್ಯ ಚಟುವಟಿಕೆ ಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ.
As Per The Nutrient Expert Know The Immense Health Benefits Of Sprouted Chana.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am