ಬ್ರೇಕಿಂಗ್ ನ್ಯೂಸ್
04-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಕಡಲೆಕಾಳುಗಳ ಬಗ್ಗೆ ಎರಡು ಮಾತಿಲ್ಲ. ಏಕೆಂದರೆ ಇವು ಆರೋಗ್ಯಕರವಾದ ಕಾಳುಗಳು. ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುವಲ್ಲಿ ಹೆಸರುಕಾಳಿನಷ್ಟೇ ಲಾಭ ದಾಯಕ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಕಡಲೆ ಕಾಳುಗಳನ್ನು ನೆನೆಸಿ ಮೊಳಕೆ ಕಟ್ಟಿ ಬೇಕೆಂದಾಗ ತಿನ್ನಬಹುದು.
ಇವುಗಳಿಂದ ನಮ್ಮ ದೇಹ ಆಂತರಿಕವಾಗಿ ಶುದ್ಧವಾಗುವುದು ಮಾತ್ರವಲ್ಲದೆ ಹಲವಾರು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ಈ ಬಗ್ಗೆ ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಏನು ಹೇಳುತ್ತಾರೆ ಕೇಳಿ....
ಹೃದಯ ರಕ್ತನಾಳ ಕಾಯಿಲೆಗಳಿಗೆ ರಾಮಬಾಣ

ಮೊಳಕೆ ಕಟ್ಟಿದ ಕಪ್ಪು ಕಡಲೆ ಕಾಳು ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿದೆ. ಇದರಿಂದ ರಕ್ತನಾಳಗಳನ್ನು ಆರೋಗ್ಯಕರವಾಗಿ ಕಾಪಾಡುವುದು ಮಾತ್ರವಲ್ಲದೆ ಅವುಗಳ ಮೇಲೆ ಆಕ್ಸಿಡೆಟೀವ್ ಒತ್ತಡ ಉಂಟಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಅಥವಾ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ದೂರವಾಗುತ್ತವೆ.
ಆರೋಗ್ಯಕರವಾದ ತಲೆ ಕೂದಲಿಗೆ ತುಂಬಾ ಒಳ್ಳೆಯದು
![]()
ಕಡಲೆಕಾಳು ತನ್ನಲ್ಲಿ ಅಪಾರವಾದ ವಿಟಮಿನ್ ಮತ್ತು ಖನಿಜಾಂಶಗಳನ್ನು ಹೊಂದಿದೆ. ಇದರಲ್ಲಿ ವಿಟ ಮಿನ್ ಎ, ವಿಟಮಿನ್ ಬಿ6, ಜಿಂಕ್ ಮತ್ತು ಮ್ಯಾಂಗನೀಸ್ ಇರುತ್ತದೆ. ಇದರಿಂದ ತಲೆ ಕೂದಲಿನ ಬೆಳವಣಿಗೆ ಸೊಂಪಾಗಿ ಆಗಲಿದ್ದು, ಕೂದಲಿಗೆ ಸಂಬಂಧಪಟ್ಟಂತೆ ಇರುವಂತಹ ಹಲವಾರು ಸಮಸ್ಯೆಗಳು ಮಾಯ ವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರ್ವಹಣೆಯಾಗುತ್ತದೆ
![]()
ಮೆದುಳಿನ ಕಾರ್ಯ ಚಟುವಟಿಕೆಗೆ ಒಳ್ಳೆಯದು
![]()
ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ನಮ್ಮ ನೆನಪಿನ ಶಕ್ತಿಯನ್ನು ಅಭಿವೃದ್ಧಿಡಿಸುವಲ್ಲಿ ಕೆಲಸ ಮಾಡುತ್ತದೆ. ಜೊತೆಗೆ ದೇಹದ ವಿವಿಧ ಭಾಗಗಳಿಗೆ ಮೆದುಳು ಕಳುಹಿಸುವ ಸಂಕೇತ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತದೆ. ಹಾಗಾಗಿ ಪ್ರತಿದಿನದ ಕಾರ್ಯ ಚಟುವಟಿಕೆ ಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ.
As Per The Nutrient Expert Know The Immense Health Benefits Of Sprouted Chana.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm