ಬ್ರೇಕಿಂಗ್ ನ್ಯೂಸ್
07-11-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಎಲ್ಲ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಸ್ವಲ್ಪ ಜಾಸ್ತಿ. ನಿರ್ಲಕ್ಷ್ಯ ಮಾಡಿದರೆ ಸಣ್ಣ ಪುಟ್ಟ ಕಾಯಿಲೆಗಳು ದೊಡ್ಡ ಕಾಯಿಲೆಗಳಾಗಿ ಬದಲಾಗಬಹುದು. ಹಾಗಾಗಿ ನಮ್ಮ ದೇಹಕ್ಕೆ ಉತ್ತಮ ಪೌಷ್ಟಿಕ ಸತ್ವಗಳನ್ನು ಮತ್ತು ಆರೋಗ್ಯಕರ ಪ್ರಯೋಜನ ಗಳನ್ನು ಈ ಸಂದರ್ಭದಲ್ಲಿ ಕೊಡುವಂತಹ ಆಹಾರ ಪದಾರ್ಥಗಳ ಬಗ್ಗೆ ನಾವು ತಿಳಿದು ಕೊಳ್ಳಲು ಪ್ರಯತ್ನಿಸ ಬೇಕು.
ಅಂತಹ ಆಹಾರ ಪದಾರ್ಥಗಳಲ್ಲಿ ಅಂಜೂರ ಕೂಡ ಒಂದು. ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಹಾಗೆ ಅಂಜೂರ ಒಂದು ಸೂಪರ್ ಫುಡ್ ಆಗಿದ್ದು, ಚಳಿಗಾಲದಲ್ಲಿ ಬರುವಂ ತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಇದು ದೂರ ಇರಿಸುತ್ತದೆ....
ಚಳಿಗಾಲದಲ್ಲಿ ಅಂಜೂರ
ನಿಮ್ಮ ಆಹಾರ ಪದ್ಧತಿಯಲ್ಲಿ ವಿಶೇಷವಾಗಿ ಚಳಿಗಾಲದ ಸಂದರ್ಭದಲ್ಲಿ ಅಂಜೂರ ಹಣ್ಣನ್ನು ಸೇರಿಸಿ ಅದರ ಲಾಭಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಪೌಷ್ಟಿಕ ಸತ್ವಗಳ ಪ್ರಮಾಣ ಜಾಸ್ತಿ ಇದೆ. ಜೊತೆಗೆ ನಾರಿನ ಅಂಶ ಕೂಡ ಹೆಚ್ಚಾಗಿರುವುದರಿಂದ ಚಳಿಗಾಲದಲ್ಲಿ ಮಲಬದ್ಧತೆ ಉಂಟಾಗುವ ಸಾಧ್ಯತೆ ಇರುವುದಿಲ್ಲ.
ಮೂಳೆಗಳ ಆರೋಗ್ಯಕ್ಕೆ
ಹೃದಯದ ಆರೋಗ್ಯ
ಈ ಹಣ್ಣಿನಲ್ಲಿ ಸಿಗುವ ವಿಟಮಿನ್ಸ್ ಗಳು
ಅಂಜೂರ ಹಣ್ಣಿನಲ್ಲಿ ಇನ್ನೊಂದು ವಿಶೇಷತೆ ಎಂದರೆ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಪ್ರಮಾಣ ಹೆಚ್ಚಾಗಿದ್ದು, ನೈಸರ್ಗಿಕವಾಗಿ ಚರ್ಮದ ಆರೋಗ್ಯವನ್ನು ರಕ್ಷಣೆ ಮಾಡುವ ಜೊತೆಗೆ ತ್ವಚೆಯ ಸೌಂದರ್ಯಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ಪೌಷ್ಟಿಕ ಸತ್ವಗಳು ಸಿಗುವಂತೆ ಮಾಡುತ್ತದೆ.
ಉಸಿರಾಟದ ಸಮಸ್ಯೆ ಇದ್ದವರಿಗೆ
ಪ್ರಮುಖವಾಗಿ ಉಸಿರಾಟ ತೊಂದರೆಗೆ ಕಾರಣವಾಗುವ ಶೀತದ ಪ್ರಭಾವವನ್ನು ಇದು ಹೋಗಲಾಡಿಸುತ್ತದೆ. ಹಾಗಾಗಿ ಅಂಜೂರದ ಹಣ್ಣಿನಲ್ಲಿ ವಿಶೇಷವಾದ ಆರೋಗ್ಯದ ಪ್ರಯೋಜನಗಳನ್ನು ಎಲ್ಲರೂ ನಿರೀಕ್ಷೆ ಮಾಡಬಹುದು.
Why Fear In Winter When Figs Are Here.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm