ಬ್ರೇಕಿಂಗ್ ನ್ಯೂಸ್
07-11-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಎಲ್ಲ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಸ್ವಲ್ಪ ಜಾಸ್ತಿ. ನಿರ್ಲಕ್ಷ್ಯ ಮಾಡಿದರೆ ಸಣ್ಣ ಪುಟ್ಟ ಕಾಯಿಲೆಗಳು ದೊಡ್ಡ ಕಾಯಿಲೆಗಳಾಗಿ ಬದಲಾಗಬಹುದು. ಹಾಗಾಗಿ ನಮ್ಮ ದೇಹಕ್ಕೆ ಉತ್ತಮ ಪೌಷ್ಟಿಕ ಸತ್ವಗಳನ್ನು ಮತ್ತು ಆರೋಗ್ಯಕರ ಪ್ರಯೋಜನ ಗಳನ್ನು ಈ ಸಂದರ್ಭದಲ್ಲಿ ಕೊಡುವಂತಹ ಆಹಾರ ಪದಾರ್ಥಗಳ ಬಗ್ಗೆ ನಾವು ತಿಳಿದು ಕೊಳ್ಳಲು ಪ್ರಯತ್ನಿಸ ಬೇಕು.
ಅಂತಹ ಆಹಾರ ಪದಾರ್ಥಗಳಲ್ಲಿ ಅಂಜೂರ ಕೂಡ ಒಂದು. ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಹಾಗೆ ಅಂಜೂರ ಒಂದು ಸೂಪರ್ ಫುಡ್ ಆಗಿದ್ದು, ಚಳಿಗಾಲದಲ್ಲಿ ಬರುವಂ ತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಇದು ದೂರ ಇರಿಸುತ್ತದೆ....
ಚಳಿಗಾಲದಲ್ಲಿ ಅಂಜೂರ

ನಿಮ್ಮ ಆಹಾರ ಪದ್ಧತಿಯಲ್ಲಿ ವಿಶೇಷವಾಗಿ ಚಳಿಗಾಲದ ಸಂದರ್ಭದಲ್ಲಿ ಅಂಜೂರ ಹಣ್ಣನ್ನು ಸೇರಿಸಿ ಅದರ ಲಾಭಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಪೌಷ್ಟಿಕ ಸತ್ವಗಳ ಪ್ರಮಾಣ ಜಾಸ್ತಿ ಇದೆ. ಜೊತೆಗೆ ನಾರಿನ ಅಂಶ ಕೂಡ ಹೆಚ್ಚಾಗಿರುವುದರಿಂದ ಚಳಿಗಾಲದಲ್ಲಿ ಮಲಬದ್ಧತೆ ಉಂಟಾಗುವ ಸಾಧ್ಯತೆ ಇರುವುದಿಲ್ಲ.
ಮೂಳೆಗಳ ಆರೋಗ್ಯಕ್ಕೆ

ಹೃದಯದ ಆರೋಗ್ಯ

ಈ ಹಣ್ಣಿನಲ್ಲಿ ಸಿಗುವ ವಿಟಮಿನ್ಸ್ ಗಳು

ಅಂಜೂರ ಹಣ್ಣಿನಲ್ಲಿ ಇನ್ನೊಂದು ವಿಶೇಷತೆ ಎಂದರೆ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಪ್ರಮಾಣ ಹೆಚ್ಚಾಗಿದ್ದು, ನೈಸರ್ಗಿಕವಾಗಿ ಚರ್ಮದ ಆರೋಗ್ಯವನ್ನು ರಕ್ಷಣೆ ಮಾಡುವ ಜೊತೆಗೆ ತ್ವಚೆಯ ಸೌಂದರ್ಯಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ಪೌಷ್ಟಿಕ ಸತ್ವಗಳು ಸಿಗುವಂತೆ ಮಾಡುತ್ತದೆ.
ಉಸಿರಾಟದ ಸಮಸ್ಯೆ ಇದ್ದವರಿಗೆ
![]()
ಪ್ರಮುಖವಾಗಿ ಉಸಿರಾಟ ತೊಂದರೆಗೆ ಕಾರಣವಾಗುವ ಶೀತದ ಪ್ರಭಾವವನ್ನು ಇದು ಹೋಗಲಾಡಿಸುತ್ತದೆ. ಹಾಗಾಗಿ ಅಂಜೂರದ ಹಣ್ಣಿನಲ್ಲಿ ವಿಶೇಷವಾದ ಆರೋಗ್ಯದ ಪ್ರಯೋಜನಗಳನ್ನು ಎಲ್ಲರೂ ನಿರೀಕ್ಷೆ ಮಾಡಬಹುದು.
Why Fear In Winter When Figs Are Here.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm