ಬ್ರೇಕಿಂಗ್ ನ್ಯೂಸ್
07-11-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಎಲ್ಲ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಸ್ವಲ್ಪ ಜಾಸ್ತಿ. ನಿರ್ಲಕ್ಷ್ಯ ಮಾಡಿದರೆ ಸಣ್ಣ ಪುಟ್ಟ ಕಾಯಿಲೆಗಳು ದೊಡ್ಡ ಕಾಯಿಲೆಗಳಾಗಿ ಬದಲಾಗಬಹುದು. ಹಾಗಾಗಿ ನಮ್ಮ ದೇಹಕ್ಕೆ ಉತ್ತಮ ಪೌಷ್ಟಿಕ ಸತ್ವಗಳನ್ನು ಮತ್ತು ಆರೋಗ್ಯಕರ ಪ್ರಯೋಜನ ಗಳನ್ನು ಈ ಸಂದರ್ಭದಲ್ಲಿ ಕೊಡುವಂತಹ ಆಹಾರ ಪದಾರ್ಥಗಳ ಬಗ್ಗೆ ನಾವು ತಿಳಿದು ಕೊಳ್ಳಲು ಪ್ರಯತ್ನಿಸ ಬೇಕು.
ಅಂತಹ ಆಹಾರ ಪದಾರ್ಥಗಳಲ್ಲಿ ಅಂಜೂರ ಕೂಡ ಒಂದು. ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಹಾಗೆ ಅಂಜೂರ ಒಂದು ಸೂಪರ್ ಫುಡ್ ಆಗಿದ್ದು, ಚಳಿಗಾಲದಲ್ಲಿ ಬರುವಂ ತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಇದು ದೂರ ಇರಿಸುತ್ತದೆ....
ಚಳಿಗಾಲದಲ್ಲಿ ಅಂಜೂರ

ನಿಮ್ಮ ಆಹಾರ ಪದ್ಧತಿಯಲ್ಲಿ ವಿಶೇಷವಾಗಿ ಚಳಿಗಾಲದ ಸಂದರ್ಭದಲ್ಲಿ ಅಂಜೂರ ಹಣ್ಣನ್ನು ಸೇರಿಸಿ ಅದರ ಲಾಭಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಪೌಷ್ಟಿಕ ಸತ್ವಗಳ ಪ್ರಮಾಣ ಜಾಸ್ತಿ ಇದೆ. ಜೊತೆಗೆ ನಾರಿನ ಅಂಶ ಕೂಡ ಹೆಚ್ಚಾಗಿರುವುದರಿಂದ ಚಳಿಗಾಲದಲ್ಲಿ ಮಲಬದ್ಧತೆ ಉಂಟಾಗುವ ಸಾಧ್ಯತೆ ಇರುವುದಿಲ್ಲ.
ಮೂಳೆಗಳ ಆರೋಗ್ಯಕ್ಕೆ

ಹೃದಯದ ಆರೋಗ್ಯ

ಈ ಹಣ್ಣಿನಲ್ಲಿ ಸಿಗುವ ವಿಟಮಿನ್ಸ್ ಗಳು

ಅಂಜೂರ ಹಣ್ಣಿನಲ್ಲಿ ಇನ್ನೊಂದು ವಿಶೇಷತೆ ಎಂದರೆ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಪ್ರಮಾಣ ಹೆಚ್ಚಾಗಿದ್ದು, ನೈಸರ್ಗಿಕವಾಗಿ ಚರ್ಮದ ಆರೋಗ್ಯವನ್ನು ರಕ್ಷಣೆ ಮಾಡುವ ಜೊತೆಗೆ ತ್ವಚೆಯ ಸೌಂದರ್ಯಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ಪೌಷ್ಟಿಕ ಸತ್ವಗಳು ಸಿಗುವಂತೆ ಮಾಡುತ್ತದೆ.
ಉಸಿರಾಟದ ಸಮಸ್ಯೆ ಇದ್ದವರಿಗೆ
![]()
ಪ್ರಮುಖವಾಗಿ ಉಸಿರಾಟ ತೊಂದರೆಗೆ ಕಾರಣವಾಗುವ ಶೀತದ ಪ್ರಭಾವವನ್ನು ಇದು ಹೋಗಲಾಡಿಸುತ್ತದೆ. ಹಾಗಾಗಿ ಅಂಜೂರದ ಹಣ್ಣಿನಲ್ಲಿ ವಿಶೇಷವಾದ ಆರೋಗ್ಯದ ಪ್ರಯೋಜನಗಳನ್ನು ಎಲ್ಲರೂ ನಿರೀಕ್ಷೆ ಮಾಡಬಹುದು.
Why Fear In Winter When Figs Are Here.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm