ಬ್ರೇಕಿಂಗ್ ನ್ಯೂಸ್
07-11-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಎಲ್ಲ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಸ್ವಲ್ಪ ಜಾಸ್ತಿ. ನಿರ್ಲಕ್ಷ್ಯ ಮಾಡಿದರೆ ಸಣ್ಣ ಪುಟ್ಟ ಕಾಯಿಲೆಗಳು ದೊಡ್ಡ ಕಾಯಿಲೆಗಳಾಗಿ ಬದಲಾಗಬಹುದು. ಹಾಗಾಗಿ ನಮ್ಮ ದೇಹಕ್ಕೆ ಉತ್ತಮ ಪೌಷ್ಟಿಕ ಸತ್ವಗಳನ್ನು ಮತ್ತು ಆರೋಗ್ಯಕರ ಪ್ರಯೋಜನ ಗಳನ್ನು ಈ ಸಂದರ್ಭದಲ್ಲಿ ಕೊಡುವಂತಹ ಆಹಾರ ಪದಾರ್ಥಗಳ ಬಗ್ಗೆ ನಾವು ತಿಳಿದು ಕೊಳ್ಳಲು ಪ್ರಯತ್ನಿಸ ಬೇಕು.
ಅಂತಹ ಆಹಾರ ಪದಾರ್ಥಗಳಲ್ಲಿ ಅಂಜೂರ ಕೂಡ ಒಂದು. ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಹಾಗೆ ಅಂಜೂರ ಒಂದು ಸೂಪರ್ ಫುಡ್ ಆಗಿದ್ದು, ಚಳಿಗಾಲದಲ್ಲಿ ಬರುವಂ ತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಇದು ದೂರ ಇರಿಸುತ್ತದೆ....
ಚಳಿಗಾಲದಲ್ಲಿ ಅಂಜೂರ

ನಿಮ್ಮ ಆಹಾರ ಪದ್ಧತಿಯಲ್ಲಿ ವಿಶೇಷವಾಗಿ ಚಳಿಗಾಲದ ಸಂದರ್ಭದಲ್ಲಿ ಅಂಜೂರ ಹಣ್ಣನ್ನು ಸೇರಿಸಿ ಅದರ ಲಾಭಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಪೌಷ್ಟಿಕ ಸತ್ವಗಳ ಪ್ರಮಾಣ ಜಾಸ್ತಿ ಇದೆ. ಜೊತೆಗೆ ನಾರಿನ ಅಂಶ ಕೂಡ ಹೆಚ್ಚಾಗಿರುವುದರಿಂದ ಚಳಿಗಾಲದಲ್ಲಿ ಮಲಬದ್ಧತೆ ಉಂಟಾಗುವ ಸಾಧ್ಯತೆ ಇರುವುದಿಲ್ಲ.
ಮೂಳೆಗಳ ಆರೋಗ್ಯಕ್ಕೆ

ಹೃದಯದ ಆರೋಗ್ಯ

ಈ ಹಣ್ಣಿನಲ್ಲಿ ಸಿಗುವ ವಿಟಮಿನ್ಸ್ ಗಳು

ಅಂಜೂರ ಹಣ್ಣಿನಲ್ಲಿ ಇನ್ನೊಂದು ವಿಶೇಷತೆ ಎಂದರೆ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಪ್ರಮಾಣ ಹೆಚ್ಚಾಗಿದ್ದು, ನೈಸರ್ಗಿಕವಾಗಿ ಚರ್ಮದ ಆರೋಗ್ಯವನ್ನು ರಕ್ಷಣೆ ಮಾಡುವ ಜೊತೆಗೆ ತ್ವಚೆಯ ಸೌಂದರ್ಯಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ಪೌಷ್ಟಿಕ ಸತ್ವಗಳು ಸಿಗುವಂತೆ ಮಾಡುತ್ತದೆ.
ಉಸಿರಾಟದ ಸಮಸ್ಯೆ ಇದ್ದವರಿಗೆ
![]()
ಪ್ರಮುಖವಾಗಿ ಉಸಿರಾಟ ತೊಂದರೆಗೆ ಕಾರಣವಾಗುವ ಶೀತದ ಪ್ರಭಾವವನ್ನು ಇದು ಹೋಗಲಾಡಿಸುತ್ತದೆ. ಹಾಗಾಗಿ ಅಂಜೂರದ ಹಣ್ಣಿನಲ್ಲಿ ವಿಶೇಷವಾದ ಆರೋಗ್ಯದ ಪ್ರಯೋಜನಗಳನ್ನು ಎಲ್ಲರೂ ನಿರೀಕ್ಷೆ ಮಾಡಬಹುದು.
Why Fear In Winter When Figs Are Here.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am