ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ
ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು
ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ
ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು
Mustard Leaves Have Enormous Health Benefits.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 10:51 am
Mangalore Correspondent
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm