ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು

ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ

ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು

Mustard Leaves Have Enormous Health Benefits.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am