ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ
ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು
ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ
ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು
Mustard Leaves Have Enormous Health Benefits.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm