ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ
ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು
ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ
ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು
Mustard Leaves Have Enormous Health Benefits.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm