ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು

ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ

ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು

Mustard Leaves Have Enormous Health Benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm