ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು

ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ

ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು

Mustard Leaves Have Enormous Health Benefits.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm