ಬ್ರೇಕಿಂಗ್ ನ್ಯೂಸ್
12-11-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಆಹಾರ ಪದ್ಧತಿಗಿಂತ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ಯಾರು ಹೆಚ್ಚಾಗಿ ಆಗಾಗ ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ ಅಂತಹವರಿಗೆ ರಕ್ತದ ಒತ್ತಡ ಅಥವಾ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರು ಆಗುವುದು ಸಾಧ್ಯವಿಲ್ಲ. ಅದರಲ್ಲೂ ವಿಶೇಷವಾಗಿ ಯಾರು ತಮ್ಮ ಆಹಾರ ಪದ್ಧತಿಯಲ್ಲಿ ಎಲೆಕೋಸಿಗೆ ಹೆಚ್ಚಿನ ಮಹತ್ವ ಕೊಡುತ್ತಾರೆ ಅಂತಹವರು ಸಕ್ಕರೆ ಕಾಯಿಲೆಯಿಂದ ದೂರ ಉಳಿಯಬಹುದು. ಆದರೆ ಒಂದು ಅಚ್ಚರಿ ವಿಷಯ ಏನೆಂದರೆ ಎಲೆಕೋಸು ಬೇರೆ ತರಕಾರಿಗಳಂತೆ ಅಷ್ಟಾಗಿ ಜನರಿಗೆ ಇಷ್ಟವಾಗುವುದಿಲ್ಲ.
ಇದು ಒಂದು ರೀತಿಯ ವಾಸನೆ ಹೊಂದಿರುವ ತರಕಾರಿ ಆಗಿದ್ದು, ಬೇಯಿಸಿದರೆ ಬಾಯಿಗೆ ಅಷ್ಟಾಗಿ ರುಚಿಸುವುದೂ ಇಲ್ಲ. ಆದರೆ ಒಂದು ವೇಳೆ ನೀವು ಸಕ್ಕರೆ ಕಾಯಿಲೆಯನ್ನು ಹೊಂದಿದ್ದರೆ, ವೈದ್ಯರು ಹೇಳುವ ಪ್ರಕಾರ ಯಾವುದೇ ಕಾರಣಕ್ಕೂ ನೀವು ಕ್ಯಾಬೇಜ್ ಮಿಸ್ ಮಾಡಬಾರದು. ಏಕೆಂದರೆ ಇದೊಂದು ತರಕಾರಿಯಿಂದ ನಿಮ್ಮ ಸಕ್ಕರೆ ಕಾಯಿಲೆಯನ್ನು ನೀವು ಕಂಟ್ರೋಲ್ ಮಾಡಿ ಕೊಳ್ಳಬಹುದು....
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು....
ಎಲೆಕೋಸು ಸಕ್ಕರೆ ಕಾಯಿಲೆಗೆ ಒಂದು ನೈಸರ್ಗಿಕ ಔಷಧೀಯ ಸ್ವರೂಪ ಎಂದು ಹೇಳಬಹುದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಎಲೆಕೋಸು ತಿನ್ನುವ ಅಭ್ಯಾಸ ಇದ್ದವರಿಗೆ ಸಕ್ಕರೆ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಅಷ್ಟರಮಟ್ಟಿಗೆ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರುತ್ತದೆ ಎಂದು ಹೇಳುತ್ತಾರೆ.
ಕ್ಯಾಬೇಜ್ ಹೇಗೆ ಶುಗರ್ ಕಂಟ್ರೋಲ್ ಮಾಡುತ್ತೆ?
ದೇಹದ ತೂಕ ಕಂಟ್ರೋಲ್ ಆಗುತ್ತಂತೆ!
ಕಿಡ್ನಿಗಳ ಕಾರ್ಯಕ್ಷಮತೆ ಹೆಚ್ಚಿಸುತ್ತದೆ
ಎಲೆಕೋಸು ತಿನ್ನುವ ಬಗೆ ಹೇಗೆ?
How Many Of You Know That Cabbage Is An Anti Diabetic Veggie.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm