ಬ್ರೇಕಿಂಗ್ ನ್ಯೂಸ್
12-11-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಆಹಾರ ಪದ್ಧತಿಗಿಂತ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ಯಾರು ಹೆಚ್ಚಾಗಿ ಆಗಾಗ ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ ಅಂತಹವರಿಗೆ ರಕ್ತದ ಒತ್ತಡ ಅಥವಾ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರು ಆಗುವುದು ಸಾಧ್ಯವಿಲ್ಲ. ಅದರಲ್ಲೂ ವಿಶೇಷವಾಗಿ ಯಾರು ತಮ್ಮ ಆಹಾರ ಪದ್ಧತಿಯಲ್ಲಿ ಎಲೆಕೋಸಿಗೆ ಹೆಚ್ಚಿನ ಮಹತ್ವ ಕೊಡುತ್ತಾರೆ ಅಂತಹವರು ಸಕ್ಕರೆ ಕಾಯಿಲೆಯಿಂದ ದೂರ ಉಳಿಯಬಹುದು. ಆದರೆ ಒಂದು ಅಚ್ಚರಿ ವಿಷಯ ಏನೆಂದರೆ ಎಲೆಕೋಸು ಬೇರೆ ತರಕಾರಿಗಳಂತೆ ಅಷ್ಟಾಗಿ ಜನರಿಗೆ ಇಷ್ಟವಾಗುವುದಿಲ್ಲ.
ಇದು ಒಂದು ರೀತಿಯ ವಾಸನೆ ಹೊಂದಿರುವ ತರಕಾರಿ ಆಗಿದ್ದು, ಬೇಯಿಸಿದರೆ ಬಾಯಿಗೆ ಅಷ್ಟಾಗಿ ರುಚಿಸುವುದೂ ಇಲ್ಲ. ಆದರೆ ಒಂದು ವೇಳೆ ನೀವು ಸಕ್ಕರೆ ಕಾಯಿಲೆಯನ್ನು ಹೊಂದಿದ್ದರೆ, ವೈದ್ಯರು ಹೇಳುವ ಪ್ರಕಾರ ಯಾವುದೇ ಕಾರಣಕ್ಕೂ ನೀವು ಕ್ಯಾಬೇಜ್ ಮಿಸ್ ಮಾಡಬಾರದು. ಏಕೆಂದರೆ ಇದೊಂದು ತರಕಾರಿಯಿಂದ ನಿಮ್ಮ ಸಕ್ಕರೆ ಕಾಯಿಲೆಯನ್ನು ನೀವು ಕಂಟ್ರೋಲ್ ಮಾಡಿ ಕೊಳ್ಳಬಹುದು....
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು....
![]()
ಎಲೆಕೋಸು ಸಕ್ಕರೆ ಕಾಯಿಲೆಗೆ ಒಂದು ನೈಸರ್ಗಿಕ ಔಷಧೀಯ ಸ್ವರೂಪ ಎಂದು ಹೇಳಬಹುದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಎಲೆಕೋಸು ತಿನ್ನುವ ಅಭ್ಯಾಸ ಇದ್ದವರಿಗೆ ಸಕ್ಕರೆ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಅಷ್ಟರಮಟ್ಟಿಗೆ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರುತ್ತದೆ ಎಂದು ಹೇಳುತ್ತಾರೆ.
ಕ್ಯಾಬೇಜ್ ಹೇಗೆ ಶುಗರ್ ಕಂಟ್ರೋಲ್ ಮಾಡುತ್ತೆ?
![]()
ದೇಹದ ತೂಕ ಕಂಟ್ರೋಲ್ ಆಗುತ್ತಂತೆ!
ಕಿಡ್ನಿಗಳ ಕಾರ್ಯಕ್ಷಮತೆ ಹೆಚ್ಚಿಸುತ್ತದೆ
![]()
ಎಲೆಕೋಸು ತಿನ್ನುವ ಬಗೆ ಹೇಗೆ?

How Many Of You Know That Cabbage Is An Anti Diabetic Veggie.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am