ಬ್ರೇಕಿಂಗ್ ನ್ಯೂಸ್
12-11-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಆಹಾರ ಪದ್ಧತಿಗಿಂತ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ಯಾರು ಹೆಚ್ಚಾಗಿ ಆಗಾಗ ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ ಅಂತಹವರಿಗೆ ರಕ್ತದ ಒತ್ತಡ ಅಥವಾ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರು ಆಗುವುದು ಸಾಧ್ಯವಿಲ್ಲ. ಅದರಲ್ಲೂ ವಿಶೇಷವಾಗಿ ಯಾರು ತಮ್ಮ ಆಹಾರ ಪದ್ಧತಿಯಲ್ಲಿ ಎಲೆಕೋಸಿಗೆ ಹೆಚ್ಚಿನ ಮಹತ್ವ ಕೊಡುತ್ತಾರೆ ಅಂತಹವರು ಸಕ್ಕರೆ ಕಾಯಿಲೆಯಿಂದ ದೂರ ಉಳಿಯಬಹುದು. ಆದರೆ ಒಂದು ಅಚ್ಚರಿ ವಿಷಯ ಏನೆಂದರೆ ಎಲೆಕೋಸು ಬೇರೆ ತರಕಾರಿಗಳಂತೆ ಅಷ್ಟಾಗಿ ಜನರಿಗೆ ಇಷ್ಟವಾಗುವುದಿಲ್ಲ.
ಇದು ಒಂದು ರೀತಿಯ ವಾಸನೆ ಹೊಂದಿರುವ ತರಕಾರಿ ಆಗಿದ್ದು, ಬೇಯಿಸಿದರೆ ಬಾಯಿಗೆ ಅಷ್ಟಾಗಿ ರುಚಿಸುವುದೂ ಇಲ್ಲ. ಆದರೆ ಒಂದು ವೇಳೆ ನೀವು ಸಕ್ಕರೆ ಕಾಯಿಲೆಯನ್ನು ಹೊಂದಿದ್ದರೆ, ವೈದ್ಯರು ಹೇಳುವ ಪ್ರಕಾರ ಯಾವುದೇ ಕಾರಣಕ್ಕೂ ನೀವು ಕ್ಯಾಬೇಜ್ ಮಿಸ್ ಮಾಡಬಾರದು. ಏಕೆಂದರೆ ಇದೊಂದು ತರಕಾರಿಯಿಂದ ನಿಮ್ಮ ಸಕ್ಕರೆ ಕಾಯಿಲೆಯನ್ನು ನೀವು ಕಂಟ್ರೋಲ್ ಮಾಡಿ ಕೊಳ್ಳಬಹುದು....
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು....
![]()
ಎಲೆಕೋಸು ಸಕ್ಕರೆ ಕಾಯಿಲೆಗೆ ಒಂದು ನೈಸರ್ಗಿಕ ಔಷಧೀಯ ಸ್ವರೂಪ ಎಂದು ಹೇಳಬಹುದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಎಲೆಕೋಸು ತಿನ್ನುವ ಅಭ್ಯಾಸ ಇದ್ದವರಿಗೆ ಸಕ್ಕರೆ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಅಷ್ಟರಮಟ್ಟಿಗೆ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರುತ್ತದೆ ಎಂದು ಹೇಳುತ್ತಾರೆ.
ಕ್ಯಾಬೇಜ್ ಹೇಗೆ ಶುಗರ್ ಕಂಟ್ರೋಲ್ ಮಾಡುತ್ತೆ?
![]()
ದೇಹದ ತೂಕ ಕಂಟ್ರೋಲ್ ಆಗುತ್ತಂತೆ!
ಕಿಡ್ನಿಗಳ ಕಾರ್ಯಕ್ಷಮತೆ ಹೆಚ್ಚಿಸುತ್ತದೆ
![]()
ಎಲೆಕೋಸು ತಿನ್ನುವ ಬಗೆ ಹೇಗೆ?

How Many Of You Know That Cabbage Is An Anti Diabetic Veggie.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm