ಬ್ರೇಕಿಂಗ್ ನ್ಯೂಸ್
12-11-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಆಹಾರ ಪದ್ಧತಿಗಿಂತ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ಯಾರು ಹೆಚ್ಚಾಗಿ ಆಗಾಗ ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ ಅಂತಹವರಿಗೆ ರಕ್ತದ ಒತ್ತಡ ಅಥವಾ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರು ಆಗುವುದು ಸಾಧ್ಯವಿಲ್ಲ. ಅದರಲ್ಲೂ ವಿಶೇಷವಾಗಿ ಯಾರು ತಮ್ಮ ಆಹಾರ ಪದ್ಧತಿಯಲ್ಲಿ ಎಲೆಕೋಸಿಗೆ ಹೆಚ್ಚಿನ ಮಹತ್ವ ಕೊಡುತ್ತಾರೆ ಅಂತಹವರು ಸಕ್ಕರೆ ಕಾಯಿಲೆಯಿಂದ ದೂರ ಉಳಿಯಬಹುದು. ಆದರೆ ಒಂದು ಅಚ್ಚರಿ ವಿಷಯ ಏನೆಂದರೆ ಎಲೆಕೋಸು ಬೇರೆ ತರಕಾರಿಗಳಂತೆ ಅಷ್ಟಾಗಿ ಜನರಿಗೆ ಇಷ್ಟವಾಗುವುದಿಲ್ಲ.
ಇದು ಒಂದು ರೀತಿಯ ವಾಸನೆ ಹೊಂದಿರುವ ತರಕಾರಿ ಆಗಿದ್ದು, ಬೇಯಿಸಿದರೆ ಬಾಯಿಗೆ ಅಷ್ಟಾಗಿ ರುಚಿಸುವುದೂ ಇಲ್ಲ. ಆದರೆ ಒಂದು ವೇಳೆ ನೀವು ಸಕ್ಕರೆ ಕಾಯಿಲೆಯನ್ನು ಹೊಂದಿದ್ದರೆ, ವೈದ್ಯರು ಹೇಳುವ ಪ್ರಕಾರ ಯಾವುದೇ ಕಾರಣಕ್ಕೂ ನೀವು ಕ್ಯಾಬೇಜ್ ಮಿಸ್ ಮಾಡಬಾರದು. ಏಕೆಂದರೆ ಇದೊಂದು ತರಕಾರಿಯಿಂದ ನಿಮ್ಮ ಸಕ್ಕರೆ ಕಾಯಿಲೆಯನ್ನು ನೀವು ಕಂಟ್ರೋಲ್ ಮಾಡಿ ಕೊಳ್ಳಬಹುದು....
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು....
![]()
ಎಲೆಕೋಸು ಸಕ್ಕರೆ ಕಾಯಿಲೆಗೆ ಒಂದು ನೈಸರ್ಗಿಕ ಔಷಧೀಯ ಸ್ವರೂಪ ಎಂದು ಹೇಳಬಹುದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಎಲೆಕೋಸು ತಿನ್ನುವ ಅಭ್ಯಾಸ ಇದ್ದವರಿಗೆ ಸಕ್ಕರೆ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಅಷ್ಟರಮಟ್ಟಿಗೆ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರುತ್ತದೆ ಎಂದು ಹೇಳುತ್ತಾರೆ.
ಕ್ಯಾಬೇಜ್ ಹೇಗೆ ಶುಗರ್ ಕಂಟ್ರೋಲ್ ಮಾಡುತ್ತೆ?
![]()
ದೇಹದ ತೂಕ ಕಂಟ್ರೋಲ್ ಆಗುತ್ತಂತೆ!
ಕಿಡ್ನಿಗಳ ಕಾರ್ಯಕ್ಷಮತೆ ಹೆಚ್ಚಿಸುತ್ತದೆ
![]()
ಎಲೆಕೋಸು ತಿನ್ನುವ ಬಗೆ ಹೇಗೆ?

How Many Of You Know That Cabbage Is An Anti Diabetic Veggie.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm