ಬ್ರೇಕಿಂಗ್ ನ್ಯೂಸ್
12-11-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಆಹಾರ ಪದ್ಧತಿಗಿಂತ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ಯಾರು ಹೆಚ್ಚಾಗಿ ಆಗಾಗ ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ ಅಂತಹವರಿಗೆ ರಕ್ತದ ಒತ್ತಡ ಅಥವಾ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರು ಆಗುವುದು ಸಾಧ್ಯವಿಲ್ಲ. ಅದರಲ್ಲೂ ವಿಶೇಷವಾಗಿ ಯಾರು ತಮ್ಮ ಆಹಾರ ಪದ್ಧತಿಯಲ್ಲಿ ಎಲೆಕೋಸಿಗೆ ಹೆಚ್ಚಿನ ಮಹತ್ವ ಕೊಡುತ್ತಾರೆ ಅಂತಹವರು ಸಕ್ಕರೆ ಕಾಯಿಲೆಯಿಂದ ದೂರ ಉಳಿಯಬಹುದು. ಆದರೆ ಒಂದು ಅಚ್ಚರಿ ವಿಷಯ ಏನೆಂದರೆ ಎಲೆಕೋಸು ಬೇರೆ ತರಕಾರಿಗಳಂತೆ ಅಷ್ಟಾಗಿ ಜನರಿಗೆ ಇಷ್ಟವಾಗುವುದಿಲ್ಲ.
ಇದು ಒಂದು ರೀತಿಯ ವಾಸನೆ ಹೊಂದಿರುವ ತರಕಾರಿ ಆಗಿದ್ದು, ಬೇಯಿಸಿದರೆ ಬಾಯಿಗೆ ಅಷ್ಟಾಗಿ ರುಚಿಸುವುದೂ ಇಲ್ಲ. ಆದರೆ ಒಂದು ವೇಳೆ ನೀವು ಸಕ್ಕರೆ ಕಾಯಿಲೆಯನ್ನು ಹೊಂದಿದ್ದರೆ, ವೈದ್ಯರು ಹೇಳುವ ಪ್ರಕಾರ ಯಾವುದೇ ಕಾರಣಕ್ಕೂ ನೀವು ಕ್ಯಾಬೇಜ್ ಮಿಸ್ ಮಾಡಬಾರದು. ಏಕೆಂದರೆ ಇದೊಂದು ತರಕಾರಿಯಿಂದ ನಿಮ್ಮ ಸಕ್ಕರೆ ಕಾಯಿಲೆಯನ್ನು ನೀವು ಕಂಟ್ರೋಲ್ ಮಾಡಿ ಕೊಳ್ಳಬಹುದು....
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು....
ಎಲೆಕೋಸು ಸಕ್ಕರೆ ಕಾಯಿಲೆಗೆ ಒಂದು ನೈಸರ್ಗಿಕ ಔಷಧೀಯ ಸ್ವರೂಪ ಎಂದು ಹೇಳಬಹುದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಎಲೆಕೋಸು ತಿನ್ನುವ ಅಭ್ಯಾಸ ಇದ್ದವರಿಗೆ ಸಕ್ಕರೆ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಅಷ್ಟರಮಟ್ಟಿಗೆ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರುತ್ತದೆ ಎಂದು ಹೇಳುತ್ತಾರೆ.
ಕ್ಯಾಬೇಜ್ ಹೇಗೆ ಶುಗರ್ ಕಂಟ್ರೋಲ್ ಮಾಡುತ್ತೆ?
ದೇಹದ ತೂಕ ಕಂಟ್ರೋಲ್ ಆಗುತ್ತಂತೆ!
ಕಿಡ್ನಿಗಳ ಕಾರ್ಯಕ್ಷಮತೆ ಹೆಚ್ಚಿಸುತ್ತದೆ
ಎಲೆಕೋಸು ತಿನ್ನುವ ಬಗೆ ಹೇಗೆ?
How Many Of You Know That Cabbage Is An Anti Diabetic Veggie.
06-10-24 05:32 pm
HK News Desk
Janardhan Reddy Ballari, Siddaramaiah: ಸಿದ್ದರ...
04-10-24 09:18 pm
ಬೆಂಗಳೂರು ; 3 ಪ್ರತಿಷ್ಠಿತ ಕಾಲೇಜುಗಳಿಗೆ ಹುಸಿ ಬಾಂ...
04-10-24 08:25 pm
Dinesh Gundu Rao, Savarkar: ಸಾವರ್ಕರ್ ಮಾಂಸಾಹಾರ...
04-10-24 12:38 pm
Vijay Tata, HD Kumaraswamy, Ramesh Gowda: ಚನ್...
04-10-24 12:02 pm
05-10-24 06:40 pm
HK News Desk
Tirupati laddu row, CBI: ತಿರುಪತಿ ಲಡ್ಡಿನಲ್ಲಿ ಕ...
04-10-24 07:10 pm
Isha foundation raid, Court: ಇಶಾ ಫೌಂಡೇಶನ್ ಆಶ್...
02-10-24 02:10 pm
Israel-Iran war: ಇಸ್ರೇಲ್ ಮೇಲೆ ಮುಗಿಬಿದ್ದ ಇರಾನ್...
02-10-24 11:43 am
Fire in Thailand: ಥಾಯ್ಲೆಂಡ್ ; ಸ್ಕೂಲ್ ಬಸ್ ಟಯರ...
01-10-24 07:36 pm
06-10-24 09:22 pm
Mangalore Correspondent
ವಿಧಾನ ಪರಿಷತ್ ಚುನಾವಣೆ ಬಗ್ಗೆ ಬಿಜೆಪಿ ಪ್ರಮುಖರ ಸಭೆ...
06-10-24 08:18 pm
Mangalore, Mumtaz Ali latest news: ಉದ್ಯಮಿ ಮುಮ...
06-10-24 06:10 pm
Mumtaz Ali, Mangalore suicide; ಮಾಜಿ ಶಾಸಕ ಮೊಯ್...
06-10-24 09:08 am
Mangalore crime, kulur Video: ರಾತ್ರಿ ವೇಳೆ ವಿಡ...
05-10-24 10:54 pm
06-10-24 09:43 pm
Bangalore Correspondent
Udupi, Online Fraud, Kota Srinivas Poojary: ಸ...
06-10-24 08:40 pm
Mangalore crime, Alwyn DSouza, Catholic Sabha...
05-10-24 08:26 pm
ಬೆಂಗಳೂರು ಏರ್ಪೋರ್ಟಲ್ಲಿ ಸಿಕ್ಕಿಬಿದ್ದಿದ್ದೇನೆ, ದೊಡ...
03-10-24 10:49 pm
BMTC Conductor Stabbed, Bangalore crime; ಫುಟ್...
02-10-24 05:44 pm