ಬ್ರೇಕಿಂಗ್ ನ್ಯೂಸ್
25-11-22 08:02 pm Source: Vijayakarnataka ಡಾಕ್ಟರ್ಸ್ ನೋಟ್
ಒಂದಲ್ಲ ಒಂದು ಬಾರಿ ತಲೆನೋವು ಎಲ್ಲರನ್ನೂ ಕಾಡಿರುತ್ತದೆ. ಕೆಲವರಿಗೆ ಬೆಳಗ್ಗೆ ಎದ್ದತಕ್ಷಣ ತಲೆನೋವು ಬಂದರೆ ಇನ್ನು ಕೆಲವರಿಗೆ ದಿನದಲ್ಲಿ ಯಾವಾಗ ಬೇಕಾದರೂ ಕಿರಿಕಿರಿ ನೀಡಬಹುದು.
ತಲೆನೋವು ಅನೇಕ ಕಾರಣಗಳಿಂದ ಬರುತ್ತದೆ. ನಮ್ಮ ಜೀವನಶೈಲಿ, ಆಹಾರಶೈಲಿ, ಅಭ್ಯಾಸಗಳು ಕಾರಣವಾಗಬಹುದು. ಅದರಲ್ಲೂ ಮುಖ್ಯವಾಗಿ ನಾವು ಸೇವಿಸುವ ಆಹಾರಗಳೇ ಹೆಚ್ಚಿನ ಬಾರಿ ತಲೆನೋವಿಗೆ ಕಾರಣವಾಗುತ್ತದೆ. ಹಾಗಾದರೆ ಯಾವೆಲ್ಲಾ ಆಹಾರಗಳು ತಲೆನೋವನ್ನು ಉಂಟುಮಾಡಬಲ್ಲದು ಎನ್ನುವ ಬಗ್ಗೆ ನ್ಯುಟ್ರಿಷಿಯನಿಸ್ಟ್ ಅಂಜಲಿ ಮುಖರ್ಜಿ ಮಾಹಿತಿ ನೀಡಿದ್ದಾರೆ.
ಚೀಸ್ನ ಸೇವನೆ
![]()
ಚೀಸ್ ನಲ್ಲಿ ಟೈರಮೈನ್ ಎಂಬ ಅಂಶ ಕಂಡುಬರುತ್ತದೆ. ಇದು ರಕ್ತನಾಳಗಳನ್ನು ಸಂಕುಚಿತಗೊಳಿಸಲು ಮಾಡುವ ಆಹಾರವಾಗಿದೆ. ಈ ಕಾರಣದಿಂದಾಗಿ ಹೆಚ್ಚು ಚೀಸ್ ತಿನ್ನುವವರಲ್ಲಿ ತಲೆನೋವು ಕಾಣಿಸಿಕೊಳ್ಳಬಹುದು.
ರೆಡ್ ವೈನ್

ರೆಡ್ ವೈನ್ ತಲೆನೋವನ್ನು ಉಂಟುಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದರಲ್ಲೂ ಮೈಗ್ರೇನ್ ಅಥವಾ ತಲೆನೋವಿನ ಸಮಸ್ಯೆ ಇದ್ದರೆ ರೆಡ್ ವೈನ್ ತಲೆನೋವನ್ನು ಜಾಸ್ತಿ ಮಾಡಬಹುದು. ಸಾಮಾನ್ಯವಾಗಿ ಆಲ್ಕೋಹಾಲ್ ಪ್ರಮಾಣವು ಪ್ರತಿಯೊಬ್ಬ ವ್ಯಕ್ತಿಯ ಮೇಲೆ ವಿಭಿನ್ನವಾಗಿ ಪರಿಣಾಮ ಬೀರುತ್ತದೆ.
ಚಾಕೋಲೇಟ್

ಚಾಕೊಲೇಟ್ ಅನ್ನು ಅನೇಕ ಜನರು ಇಷ್ಟಪಡುತ್ತಾರೆ. ಪಿರಿಯಡ್ಸ್ ಸಮಯದಲ್ಲಿ ಹುಡುಗಿಯರು ಕಡುಬಯಕೆಗಳು ಮತ್ತು ಮೂಡ್ ಸ್ವಿಂಗ್ಗಳನ್ನು ಕಡಿಮೆ ಮಾಡಲು ಇದು ಉತ್ತಮ ಮಾರ್ಗವಾಗಿದೆ. ಆದರೆ ಹೆಚ್ಚು ಚಾಕೊಲೇಟ್ ತಿನ್ನುವುದು ತಲೆನೋವಿಗೆ ಕಾರಣವಾಗಬಹುದು, ಏಕೆಂದರೆ ಇದು ಟೈರಮೈನ್ ಅನ್ನು ಹೊಂದಿರುತ್ತದೆ, ಇದು ರಕ್ತದೊತ್ತಡವನ್ನು ಹೆಚ್ಚಿಸಲು ಕಾರಣವಾಗುತ್ತದೆ.
ಹಾಲು

ಹಾಲಿನ ಸೇವನೆ ಅನೇಕರಿಗೆ ಅಲರ್ಜಿಯನ್ನು ಉಂಟು ಮಾಡುತ್ತದೆ. ಅಂತವರು ಹಾಲು ಅಥವಾ ಹಾಲಿನ ಇತರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ತಲೆನೋವಿಗೆ ಕಾರಣವಾಗಬಹುದು.
ಡೈರಿ ಉತ್ಪನ್ನಗಳು ಅಲರ್ಜಿಯಾದರೆ ಹಾಲಿನ ಉತ್ಪನ್ನಗಳಿಂದ ದೂರವಿರುವುದು ಒಳ್ಳೆಯದು ಎಂದು ಸಲಹೆ ನೀಡುತ್ತಾರೆ ತಜ್ಞರು
ಸಿಟ್ರಸ್ ಆಹಾರ
![]()
ಸಿಟ್ರಸ್ ಹಣ್ಣುಗಳು ಆಕ್ಟೋಪಮೈನ್ ಅನ್ನು ಹೊಂದಿರುತ್ತವೆ, ಇದು ತಲೆನೋವಿಗೆ ಸಾಮಾನ್ಯ ಪ್ರಚೋದಕವಾಗಿ ಕಾರ್ಯನಿರ್ವಹಿಸುತ್ತದೆ. ಸಿಟ್ರಸ್ ಹಣ್ಣುಗಳನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಜನರು ಸಿಹಿ ನಿಂಬೆಹಣ್ಣು, ದ್ರಾಕ್ಷಿಹಣ್ಣು ಮತ್ತು ಕಿತ್ತಳ ಹಣ್ಣುಗಳನ್ನು ಹೆಚ್ಚು ಸೇವನೆ ಮಾಡಿದರೂ ತಲೆನೋವು ಬರಬಹುದು.
Do You Know These Foods Cause To Headache.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm