ಬ್ರೇಕಿಂಗ್ ನ್ಯೂಸ್
25-11-22 08:02 pm Source: Vijayakarnataka ಡಾಕ್ಟರ್ಸ್ ನೋಟ್
ಒಂದಲ್ಲ ಒಂದು ಬಾರಿ ತಲೆನೋವು ಎಲ್ಲರನ್ನೂ ಕಾಡಿರುತ್ತದೆ. ಕೆಲವರಿಗೆ ಬೆಳಗ್ಗೆ ಎದ್ದತಕ್ಷಣ ತಲೆನೋವು ಬಂದರೆ ಇನ್ನು ಕೆಲವರಿಗೆ ದಿನದಲ್ಲಿ ಯಾವಾಗ ಬೇಕಾದರೂ ಕಿರಿಕಿರಿ ನೀಡಬಹುದು.
ತಲೆನೋವು ಅನೇಕ ಕಾರಣಗಳಿಂದ ಬರುತ್ತದೆ. ನಮ್ಮ ಜೀವನಶೈಲಿ, ಆಹಾರಶೈಲಿ, ಅಭ್ಯಾಸಗಳು ಕಾರಣವಾಗಬಹುದು. ಅದರಲ್ಲೂ ಮುಖ್ಯವಾಗಿ ನಾವು ಸೇವಿಸುವ ಆಹಾರಗಳೇ ಹೆಚ್ಚಿನ ಬಾರಿ ತಲೆನೋವಿಗೆ ಕಾರಣವಾಗುತ್ತದೆ. ಹಾಗಾದರೆ ಯಾವೆಲ್ಲಾ ಆಹಾರಗಳು ತಲೆನೋವನ್ನು ಉಂಟುಮಾಡಬಲ್ಲದು ಎನ್ನುವ ಬಗ್ಗೆ ನ್ಯುಟ್ರಿಷಿಯನಿಸ್ಟ್ ಅಂಜಲಿ ಮುಖರ್ಜಿ ಮಾಹಿತಿ ನೀಡಿದ್ದಾರೆ.
ಚೀಸ್ನ ಸೇವನೆ
![]()
ಚೀಸ್ ನಲ್ಲಿ ಟೈರಮೈನ್ ಎಂಬ ಅಂಶ ಕಂಡುಬರುತ್ತದೆ. ಇದು ರಕ್ತನಾಳಗಳನ್ನು ಸಂಕುಚಿತಗೊಳಿಸಲು ಮಾಡುವ ಆಹಾರವಾಗಿದೆ. ಈ ಕಾರಣದಿಂದಾಗಿ ಹೆಚ್ಚು ಚೀಸ್ ತಿನ್ನುವವರಲ್ಲಿ ತಲೆನೋವು ಕಾಣಿಸಿಕೊಳ್ಳಬಹುದು.
ರೆಡ್ ವೈನ್

ರೆಡ್ ವೈನ್ ತಲೆನೋವನ್ನು ಉಂಟುಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದರಲ್ಲೂ ಮೈಗ್ರೇನ್ ಅಥವಾ ತಲೆನೋವಿನ ಸಮಸ್ಯೆ ಇದ್ದರೆ ರೆಡ್ ವೈನ್ ತಲೆನೋವನ್ನು ಜಾಸ್ತಿ ಮಾಡಬಹುದು. ಸಾಮಾನ್ಯವಾಗಿ ಆಲ್ಕೋಹಾಲ್ ಪ್ರಮಾಣವು ಪ್ರತಿಯೊಬ್ಬ ವ್ಯಕ್ತಿಯ ಮೇಲೆ ವಿಭಿನ್ನವಾಗಿ ಪರಿಣಾಮ ಬೀರುತ್ತದೆ.
ಚಾಕೋಲೇಟ್

ಚಾಕೊಲೇಟ್ ಅನ್ನು ಅನೇಕ ಜನರು ಇಷ್ಟಪಡುತ್ತಾರೆ. ಪಿರಿಯಡ್ಸ್ ಸಮಯದಲ್ಲಿ ಹುಡುಗಿಯರು ಕಡುಬಯಕೆಗಳು ಮತ್ತು ಮೂಡ್ ಸ್ವಿಂಗ್ಗಳನ್ನು ಕಡಿಮೆ ಮಾಡಲು ಇದು ಉತ್ತಮ ಮಾರ್ಗವಾಗಿದೆ. ಆದರೆ ಹೆಚ್ಚು ಚಾಕೊಲೇಟ್ ತಿನ್ನುವುದು ತಲೆನೋವಿಗೆ ಕಾರಣವಾಗಬಹುದು, ಏಕೆಂದರೆ ಇದು ಟೈರಮೈನ್ ಅನ್ನು ಹೊಂದಿರುತ್ತದೆ, ಇದು ರಕ್ತದೊತ್ತಡವನ್ನು ಹೆಚ್ಚಿಸಲು ಕಾರಣವಾಗುತ್ತದೆ.
ಹಾಲು

ಹಾಲಿನ ಸೇವನೆ ಅನೇಕರಿಗೆ ಅಲರ್ಜಿಯನ್ನು ಉಂಟು ಮಾಡುತ್ತದೆ. ಅಂತವರು ಹಾಲು ಅಥವಾ ಹಾಲಿನ ಇತರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ತಲೆನೋವಿಗೆ ಕಾರಣವಾಗಬಹುದು.
ಡೈರಿ ಉತ್ಪನ್ನಗಳು ಅಲರ್ಜಿಯಾದರೆ ಹಾಲಿನ ಉತ್ಪನ್ನಗಳಿಂದ ದೂರವಿರುವುದು ಒಳ್ಳೆಯದು ಎಂದು ಸಲಹೆ ನೀಡುತ್ತಾರೆ ತಜ್ಞರು
ಸಿಟ್ರಸ್ ಆಹಾರ
![]()
ಸಿಟ್ರಸ್ ಹಣ್ಣುಗಳು ಆಕ್ಟೋಪಮೈನ್ ಅನ್ನು ಹೊಂದಿರುತ್ತವೆ, ಇದು ತಲೆನೋವಿಗೆ ಸಾಮಾನ್ಯ ಪ್ರಚೋದಕವಾಗಿ ಕಾರ್ಯನಿರ್ವಹಿಸುತ್ತದೆ. ಸಿಟ್ರಸ್ ಹಣ್ಣುಗಳನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಜನರು ಸಿಹಿ ನಿಂಬೆಹಣ್ಣು, ದ್ರಾಕ್ಷಿಹಣ್ಣು ಮತ್ತು ಕಿತ್ತಳ ಹಣ್ಣುಗಳನ್ನು ಹೆಚ್ಚು ಸೇವನೆ ಮಾಡಿದರೂ ತಲೆನೋವು ಬರಬಹುದು.
Do You Know These Foods Cause To Headache.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 01:24 pm
Udupi Correspondent
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm