ಬ್ರೇಕಿಂಗ್ ನ್ಯೂಸ್
26-11-22 06:50 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಜೀವನ ಶುರುವಾಗಿದ್ದೆ ಹಾಲಿನಿಂದ ಎಂದು ಹೆಮ್ಮೆಯಿಂದ ಹೇಳಬಹುದು. ಕಣ್ಣು ಬಿಡುವ ಮುಂಚೆ ತಾಯಿಯ ಎದೆ ಹಾಲು, ದೊಡ್ಡವರಾದಂತೆ ಹಸುವಿನ ಹಾಲು. ಅಂದರೆ ನಮ್ಮ ಜೀವನದಲ್ಲಿ ಹಾಲಿನ ಪಾತ್ರ ಬಹಳ ದೊಡ್ಡದು. ಹಾಲು ಒಂದು ಡೈರಿ ಪದಾರ್ಥ. ಹಾಲಿನಿಂದ ತಯಾರಾಗುವ ಮೊಸರು, ಮಜ್ಜಿಗೆ, ಬೆಣ್ಣೆ, ತುಪ್ಪ ಇವುಗಳು ಸಹ ಡೈರಿ ಉತ್ಪನ್ನಗಳು....
ಹೃದಯದ ವಿಚಾರ ತೆಗೆದುಕೊಂಡರೆ

ದೇಹಕ್ಕೆ ಸಿಗಬೇಕಾದ ಒಳ್ಳೆಯ ಪೌಷ್ಟಿಕ ಸತ್ವಗಳು ಮತ್ತು ಖನಿಜಾಂಶಗಳು ಡೈರಿ ಉತ್ಪನ್ನಗಳಲ್ಲಿ ಸಿಗುತ್ತವೆ. ಹೃದಯದ ವಿಚಾರ ತೆಗೆದುಕೊಂಡರೆ ಡೈರಿ ಉತ್ಪನ್ನಗಳು ರಕ್ತದ ಒತ್ತಡ ನಿರ್ವಹಣೆ ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು ಎಂಬ ಮಾತಿದೆ.
ಅಧ್ಯಯನಗಳ ಪ್ರಕಾರ...
![]()
ತಜ್ಞರು ತಿಳಿಸಿದ ಪ್ರಕಾರ...

ಸಂಶೋಧನೆಯಲ್ಲಿ ತಿಳಿಸಿದ ಪ್ರಕಾರ...

ಪ್ರತಿಷ್ಠಿತ ಅಮೆರಿಕನ್ ಜರ್ನಲ್ ಆಫ್ ಕ್ಲೀನಿಕಲ್ ನ್ಯೂಟ್ರಿಷನ್ ತನ್ನ ವರದಿಯಲ್ಲಿ ಹೇಳಿರುವ ಹಾಗೆ ಕಡಿಮೆ ಕೊಬ್ಬಿನ ಪ್ರಮಾಣ ಇರುವ ಡೈರಿ ಉತ್ಪನ್ನಗಳು ಒಂದು ದಿನಕ್ಕೆ ನಾಲ್ಕು ಬಾರಿ ಮನುಷ್ಯನ ದೇಹ ಸೇರಿದರೆ ಅದರಿಂದ ರಕ್ತದ ಒತ್ತಡ ಕಡಿಮೆಯಾಗುತ್ತದೆ. ಮಧ್ಯ ವಯಸ್ಸಿನ ಹಾಗೂ ವಯಸ್ಸಾಗಿರುವ ಜನರಲ್ಲಿ ಇದು ಸಾಮಾನ್ಯ ಎಂದು ಹೇಳಲಾಯಿತು.
Heart Problems Are Away If You Drink Milk Daily.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm