ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು

ಎಲೆಕೋಸು
:max_bytes(150000):strip_icc()/greencabbageDianaMiller-750a13ed901b46cd807bee7ed0ed8586.jpg)
ಟೊಮೆಟೊ ಹಣ್ಣುಗಳು

ಸೌತೆಕಾಯಿ
![]()
ಬ್ರೊಕೋಲಿ

ಆಸ್ಪರಾಗಸ್
![]()
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am