ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು
ಎಲೆಕೋಸು
ಟೊಮೆಟೊ ಹಣ್ಣುಗಳು
ಸೌತೆಕಾಯಿ
ಬ್ರೊಕೋಲಿ
ಆಸ್ಪರಾಗಸ್
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm