ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು
ಎಲೆಕೋಸು
ಟೊಮೆಟೊ ಹಣ್ಣುಗಳು
ಸೌತೆಕಾಯಿ
ಬ್ರೊಕೋಲಿ
ಆಸ್ಪರಾಗಸ್
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
29-03-24 08:26 pm
Bangalore Correspondent
S.L. Bhyrappa, Narendra Modi: ಮೋದಿಯೇ ಮತ್ತೆ ಪ್...
29-03-24 07:54 pm
Bidar illicit affair, husband suicide: ಬೀದರ್...
29-03-24 05:37 pm
L hanumanthaiah kolar: ಕೋಲಾರದಲ್ಲಿ ಇಬ್ಬರ ಜಗಳದಲ...
29-03-24 03:43 pm
CT Ravi, Amit Shah, Yathindra Siddaramaiah: ಯ...
29-03-24 03:40 pm
29-03-24 08:20 pm
HK News Desk
ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್...
28-03-24 10:51 pm
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
29-03-24 07:02 pm
Udupi Correspondent
Bantwal Panchayat secretary goes missing: ಬಂಟ...
29-03-24 01:49 pm
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
29-03-24 06:17 pm
Mangalore Correspondent
ಕೋವಿಡ್ ಸಮಯದಲ್ಲಿ ಉದ್ಯೋಗ ಕಳಕೊಂಡಿದ್ದ ಟೆಕ್ಕಿ ; ಲ...
29-03-24 05:09 pm
Gangster Politician Mukhtar Ansari; 68ಕ್ಕೂ ಅಧ...
29-03-24 09:32 am
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm