ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು

ಎಲೆಕೋಸು
:max_bytes(150000):strip_icc()/greencabbageDianaMiller-750a13ed901b46cd807bee7ed0ed8586.jpg)
ಟೊಮೆಟೊ ಹಣ್ಣುಗಳು

ಸೌತೆಕಾಯಿ
![]()
ಬ್ರೊಕೋಲಿ

ಆಸ್ಪರಾಗಸ್
![]()
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm