ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು
ಎಲೆಕೋಸು
ಟೊಮೆಟೊ ಹಣ್ಣುಗಳು
ಸೌತೆಕಾಯಿ
ಬ್ರೊಕೋಲಿ
ಆಸ್ಪರಾಗಸ್
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm