ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು

ಎಲೆಕೋಸು
:max_bytes(150000):strip_icc()/greencabbageDianaMiller-750a13ed901b46cd807bee7ed0ed8586.jpg)
ಟೊಮೆಟೊ ಹಣ್ಣುಗಳು

ಸೌತೆಕಾಯಿ
![]()
ಬ್ರೊಕೋಲಿ

ಆಸ್ಪರಾಗಸ್
![]()
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm