ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು

ಎಲೆಕೋಸು
:max_bytes(150000):strip_icc()/greencabbageDianaMiller-750a13ed901b46cd807bee7ed0ed8586.jpg)
ಟೊಮೆಟೊ ಹಣ್ಣುಗಳು

ಸೌತೆಕಾಯಿ
![]()
ಬ್ರೊಕೋಲಿ

ಆಸ್ಪರಾಗಸ್
![]()
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm