ಬ್ರೇಕಿಂಗ್ ನ್ಯೂಸ್
01-12-22 07:42 pm Source: Vijayakarnataka ಡಾಕ್ಟರ್ಸ್ ನೋಟ್
ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣ ಆಗುವುದಿಲ್ಲ ಅಂತಹವರಿಗೆ ಮೊಸರು ತುಂಬಾ ಪ್ರಯೋಜನಕಾರಿ. ಏಕೆಂದರೆ ಮೊಸರು ಒಂದು ಪ್ರೊಬಯೋಟಿಕ್ ಆಹಾರ ಪದಾರ್ಥ. ಹೊಟ್ಟೆಯ ಸಮಸ್ಯೆಗಳನ್ನು ಇದು ಸುಲಭವಾಗಿ ಪರಿಹರಿಸುತ್ತದೆ. ಬೇಸಿಗೆ ಕಾಲದಲ್ಲಿ ಮೊಸರು ತಿನ್ನುವುದು ತುಂಬಾ ಒಳ್ಳೆಯದು.
ಆದರೆ ಚಳಿಗಾಲದಲ್ಲಿ ಮೊಸರು ತಿನ್ನಬಹುದಾ? ಹೀಗೊಂದು ಪ್ರಶ್ನೆ ಬಹುತೇಕ ಎಲ್ಲರಲ್ಲೂ ಉದ್ಭವವಾಗುತ್ತದೆ. ಅದಕ್ಕೆ ಕಾರಣವೂ ಕೂಡ ಇದೆ. ಏನೆಂದರೆ ಚಳಿಗಾಲದಲ್ಲಿ ಮೊಸರು ತಿನ್ನುವುದರಿಂದ ಕೆಮ್ಮು ಮತ್ತು ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾದರೆ ವೈದ್ಯಕೀಯ ಮೂಲಗಳು ಏನು ಹೇಳುತ್ತವೆ? ಬನ್ನಿ ನೋಡೋಣ...
ಚಳಿಗಾಲದಲ್ಲಿ ಮೊಸರು; ಬೇಕಾ ಅಥವಾ ಬೇಡ್ವಾ?

ನಾವು ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿಂದರೆ ನಮಗೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಇವೆಲ್ಲವನ್ನು ತಿಳಿದುಕೊಳ್ಳಬಹುದು.
ಆರೋಗ್ಯ ತಜ್ಞರು ಹೇಳುವ ಪ್ರಕಾರ...

ಚಳಿಗಾಲದಲ್ಲಿ ಮೊಸರು ತಿಂದರೆ ಸಿಗುವ ಆರೋಗ್ಯದ ಲಾಭಗಳು
![]()
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
![]()
ಮೊಸರು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಇದು ಪಿಹೆಚ್ ಮಟ್ಟ ನಿರ್ವಹಣೆಯಲ್ಲಿ ಸಹಾಯ ಮಾಡಲಿದ್ದು, ನಿಮ್ಮ ಅಸಿಡಿಟಿ ದೂರವಾಗುವಂತೆ ಮಾಡಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಅನುಕೂಲಕರವಾಗಿರುತ್ತದೆ.
ಮೂಳೆಗಳ ಆರೋಗ್ಯ ಕಾಪಾಡುತ್ತದೆ

ಮೊಸರು ಚರ್ಮ ಸ್ನೇಹಿ
![]()
Can Curd Be Eaten In Winter What Doctor Says.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm