ಬ್ರೇಕಿಂಗ್ ನ್ಯೂಸ್
01-12-22 07:42 pm Source: Vijayakarnataka ಡಾಕ್ಟರ್ಸ್ ನೋಟ್
ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣ ಆಗುವುದಿಲ್ಲ ಅಂತಹವರಿಗೆ ಮೊಸರು ತುಂಬಾ ಪ್ರಯೋಜನಕಾರಿ. ಏಕೆಂದರೆ ಮೊಸರು ಒಂದು ಪ್ರೊಬಯೋಟಿಕ್ ಆಹಾರ ಪದಾರ್ಥ. ಹೊಟ್ಟೆಯ ಸಮಸ್ಯೆಗಳನ್ನು ಇದು ಸುಲಭವಾಗಿ ಪರಿಹರಿಸುತ್ತದೆ. ಬೇಸಿಗೆ ಕಾಲದಲ್ಲಿ ಮೊಸರು ತಿನ್ನುವುದು ತುಂಬಾ ಒಳ್ಳೆಯದು.
ಆದರೆ ಚಳಿಗಾಲದಲ್ಲಿ ಮೊಸರು ತಿನ್ನಬಹುದಾ? ಹೀಗೊಂದು ಪ್ರಶ್ನೆ ಬಹುತೇಕ ಎಲ್ಲರಲ್ಲೂ ಉದ್ಭವವಾಗುತ್ತದೆ. ಅದಕ್ಕೆ ಕಾರಣವೂ ಕೂಡ ಇದೆ. ಏನೆಂದರೆ ಚಳಿಗಾಲದಲ್ಲಿ ಮೊಸರು ತಿನ್ನುವುದರಿಂದ ಕೆಮ್ಮು ಮತ್ತು ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾದರೆ ವೈದ್ಯಕೀಯ ಮೂಲಗಳು ಏನು ಹೇಳುತ್ತವೆ? ಬನ್ನಿ ನೋಡೋಣ...
ಚಳಿಗಾಲದಲ್ಲಿ ಮೊಸರು; ಬೇಕಾ ಅಥವಾ ಬೇಡ್ವಾ?

ನಾವು ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿಂದರೆ ನಮಗೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಇವೆಲ್ಲವನ್ನು ತಿಳಿದುಕೊಳ್ಳಬಹುದು.
ಆರೋಗ್ಯ ತಜ್ಞರು ಹೇಳುವ ಪ್ರಕಾರ...

ಚಳಿಗಾಲದಲ್ಲಿ ಮೊಸರು ತಿಂದರೆ ಸಿಗುವ ಆರೋಗ್ಯದ ಲಾಭಗಳು
![]()
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
![]()
ಮೊಸರು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಇದು ಪಿಹೆಚ್ ಮಟ್ಟ ನಿರ್ವಹಣೆಯಲ್ಲಿ ಸಹಾಯ ಮಾಡಲಿದ್ದು, ನಿಮ್ಮ ಅಸಿಡಿಟಿ ದೂರವಾಗುವಂತೆ ಮಾಡಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಅನುಕೂಲಕರವಾಗಿರುತ್ತದೆ.
ಮೂಳೆಗಳ ಆರೋಗ್ಯ ಕಾಪಾಡುತ್ತದೆ

ಮೊಸರು ಚರ್ಮ ಸ್ನೇಹಿ
![]()
Can Curd Be Eaten In Winter What Doctor Says.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm