ಬ್ರೇಕಿಂಗ್ ನ್ಯೂಸ್
01-12-22 07:42 pm Source: Vijayakarnataka ಡಾಕ್ಟರ್ಸ್ ನೋಟ್
ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣ ಆಗುವುದಿಲ್ಲ ಅಂತಹವರಿಗೆ ಮೊಸರು ತುಂಬಾ ಪ್ರಯೋಜನಕಾರಿ. ಏಕೆಂದರೆ ಮೊಸರು ಒಂದು ಪ್ರೊಬಯೋಟಿಕ್ ಆಹಾರ ಪದಾರ್ಥ. ಹೊಟ್ಟೆಯ ಸಮಸ್ಯೆಗಳನ್ನು ಇದು ಸುಲಭವಾಗಿ ಪರಿಹರಿಸುತ್ತದೆ. ಬೇಸಿಗೆ ಕಾಲದಲ್ಲಿ ಮೊಸರು ತಿನ್ನುವುದು ತುಂಬಾ ಒಳ್ಳೆಯದು.
ಆದರೆ ಚಳಿಗಾಲದಲ್ಲಿ ಮೊಸರು ತಿನ್ನಬಹುದಾ? ಹೀಗೊಂದು ಪ್ರಶ್ನೆ ಬಹುತೇಕ ಎಲ್ಲರಲ್ಲೂ ಉದ್ಭವವಾಗುತ್ತದೆ. ಅದಕ್ಕೆ ಕಾರಣವೂ ಕೂಡ ಇದೆ. ಏನೆಂದರೆ ಚಳಿಗಾಲದಲ್ಲಿ ಮೊಸರು ತಿನ್ನುವುದರಿಂದ ಕೆಮ್ಮು ಮತ್ತು ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾದರೆ ವೈದ್ಯಕೀಯ ಮೂಲಗಳು ಏನು ಹೇಳುತ್ತವೆ? ಬನ್ನಿ ನೋಡೋಣ...
ಚಳಿಗಾಲದಲ್ಲಿ ಮೊಸರು; ಬೇಕಾ ಅಥವಾ ಬೇಡ್ವಾ?

ನಾವು ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿಂದರೆ ನಮಗೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಇವೆಲ್ಲವನ್ನು ತಿಳಿದುಕೊಳ್ಳಬಹುದು.
ಆರೋಗ್ಯ ತಜ್ಞರು ಹೇಳುವ ಪ್ರಕಾರ...

ಚಳಿಗಾಲದಲ್ಲಿ ಮೊಸರು ತಿಂದರೆ ಸಿಗುವ ಆರೋಗ್ಯದ ಲಾಭಗಳು
![]()
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
![]()
ಮೊಸರು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಇದು ಪಿಹೆಚ್ ಮಟ್ಟ ನಿರ್ವಹಣೆಯಲ್ಲಿ ಸಹಾಯ ಮಾಡಲಿದ್ದು, ನಿಮ್ಮ ಅಸಿಡಿಟಿ ದೂರವಾಗುವಂತೆ ಮಾಡಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಅನುಕೂಲಕರವಾಗಿರುತ್ತದೆ.
ಮೂಳೆಗಳ ಆರೋಗ್ಯ ಕಾಪಾಡುತ್ತದೆ

ಮೊಸರು ಚರ್ಮ ಸ್ನೇಹಿ
![]()
Can Curd Be Eaten In Winter What Doctor Says.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm