ಬ್ರೇಕಿಂಗ್ ನ್ಯೂಸ್
01-12-22 07:42 pm Source: Vijayakarnataka ಡಾಕ್ಟರ್ಸ್ ನೋಟ್
ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣ ಆಗುವುದಿಲ್ಲ ಅಂತಹವರಿಗೆ ಮೊಸರು ತುಂಬಾ ಪ್ರಯೋಜನಕಾರಿ. ಏಕೆಂದರೆ ಮೊಸರು ಒಂದು ಪ್ರೊಬಯೋಟಿಕ್ ಆಹಾರ ಪದಾರ್ಥ. ಹೊಟ್ಟೆಯ ಸಮಸ್ಯೆಗಳನ್ನು ಇದು ಸುಲಭವಾಗಿ ಪರಿಹರಿಸುತ್ತದೆ. ಬೇಸಿಗೆ ಕಾಲದಲ್ಲಿ ಮೊಸರು ತಿನ್ನುವುದು ತುಂಬಾ ಒಳ್ಳೆಯದು.
ಆದರೆ ಚಳಿಗಾಲದಲ್ಲಿ ಮೊಸರು ತಿನ್ನಬಹುದಾ? ಹೀಗೊಂದು ಪ್ರಶ್ನೆ ಬಹುತೇಕ ಎಲ್ಲರಲ್ಲೂ ಉದ್ಭವವಾಗುತ್ತದೆ. ಅದಕ್ಕೆ ಕಾರಣವೂ ಕೂಡ ಇದೆ. ಏನೆಂದರೆ ಚಳಿಗಾಲದಲ್ಲಿ ಮೊಸರು ತಿನ್ನುವುದರಿಂದ ಕೆಮ್ಮು ಮತ್ತು ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾದರೆ ವೈದ್ಯಕೀಯ ಮೂಲಗಳು ಏನು ಹೇಳುತ್ತವೆ? ಬನ್ನಿ ನೋಡೋಣ...
ಚಳಿಗಾಲದಲ್ಲಿ ಮೊಸರು; ಬೇಕಾ ಅಥವಾ ಬೇಡ್ವಾ?

ನಾವು ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿಂದರೆ ನಮಗೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಇವೆಲ್ಲವನ್ನು ತಿಳಿದುಕೊಳ್ಳಬಹುದು.
ಆರೋಗ್ಯ ತಜ್ಞರು ಹೇಳುವ ಪ್ರಕಾರ...

ಚಳಿಗಾಲದಲ್ಲಿ ಮೊಸರು ತಿಂದರೆ ಸಿಗುವ ಆರೋಗ್ಯದ ಲಾಭಗಳು
![]()
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
![]()
ಮೊಸರು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಇದು ಪಿಹೆಚ್ ಮಟ್ಟ ನಿರ್ವಹಣೆಯಲ್ಲಿ ಸಹಾಯ ಮಾಡಲಿದ್ದು, ನಿಮ್ಮ ಅಸಿಡಿಟಿ ದೂರವಾಗುವಂತೆ ಮಾಡಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಅನುಕೂಲಕರವಾಗಿರುತ್ತದೆ.
ಮೂಳೆಗಳ ಆರೋಗ್ಯ ಕಾಪಾಡುತ್ತದೆ

ಮೊಸರು ಚರ್ಮ ಸ್ನೇಹಿ
![]()
Can Curd Be Eaten In Winter What Doctor Says.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am