ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ

ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
![]()
ಮೆಟಬಾಲಿಸಂ ವೃದ್ಧಿಸುತ್ತದೆ

Raddish Has A Power To Control Blood Pressure And Still More.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm