ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ

ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
![]()
ಮೆಟಬಾಲಿಸಂ ವೃದ್ಧಿಸುತ್ತದೆ

Raddish Has A Power To Control Blood Pressure And Still More.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm