ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ

ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
![]()
ಮೆಟಬಾಲಿಸಂ ವೃದ್ಧಿಸುತ್ತದೆ

Raddish Has A Power To Control Blood Pressure And Still More.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am