ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ
ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
ಮೆಟಬಾಲಿಸಂ ವೃದ್ಧಿಸುತ್ತದೆ
Raddish Has A Power To Control Blood Pressure And Still More.
18-04-24 07:28 pm
HK News Desk
Bagalkot Accident at Maharashtra, 4 killed: ಮ...
18-04-24 07:18 pm
ಪತಿ ಮೇಲಿನ ಕೋಪದಲ್ಲಿ ಅವಳಿ ಮಕ್ಕಳಿಗೆ ವಿಷವಿಕ್ಕಿದ ತ...
18-04-24 06:42 pm
Shantappa Kurubara UPSC exam, Story: ಪಿಯುಸಿ ಫ...
18-04-24 05:00 pm
PM Modi, Amit Shah, Yogi Adityanath: ಎ.20ರಿಂದ...
18-04-24 01:42 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
18-04-24 11:05 pm
Udupi Correspondent
Congress BJP, Mangalore News: ದಕ್ಷಿಣ ಕನ್ನಡ ಕ್...
18-04-24 11:00 pm
Brijesh Chowta Mangalore, BJP: 500 ವರ್ಷಗಳ ಬಳಿ...
18-04-24 10:35 pm
NMPT, Mangalore Port, Cruise: ಐಷಾರಾಮಿ ಹಡಗಿನಲ್...
18-04-24 08:33 pm
Congress BJP campaign, Sai mandir Chilimbi fi...
18-04-24 05:57 pm
18-04-24 10:03 pm
Bangalore Correspondent
Bantwal Stabbing, Mangalore crime: ಬಂಟ್ವಾಳ ;...
15-04-24 04:14 pm
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm
Bangalore Crime, Wife Murder by Husband; ಬೆಂಗ...
14-04-24 02:53 pm
Bangalore Crime, Murder, suicide: ಇಬ್ಬರು ಮಕ್...
13-04-24 11:13 pm