ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ
ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
ಮೆಟಬಾಲಿಸಂ ವೃದ್ಧಿಸುತ್ತದೆ
Raddish Has A Power To Control Blood Pressure And Still More.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm