ಬ್ರೇಕಿಂಗ್ ನ್ಯೂಸ್
03-12-22 07:41 pm Source: Vijayakarnataka ಡಾಕ್ಟರ್ಸ್ ನೋಟ್
ಸೀಬೆ ಹಣ್ಣು ತಿನ್ನುವುದರಿಂದ ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುತ್ತವೆ. ಸೀಬೆಕಾಯಿ ಕೂಡ ಅಷ್ಟೇ ಆರೋಗ್ಯಕರ. ಸೀಬೆಹಣ್ಣು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಈಗ ಬಂದಿರುವ ಪ್ರಶ್ನೆ ಎಂದರೆ ಚಳಿಗಾಲದಲ್ಲಿ ಸೀಬೆಹಣ್ಣು ಎಲ್ಲಾ ಕಡೆ ಹೆಚ್ಚಾಗಿ ಕಂಡುಬರುತ್ತದೆ.
ಹಾಗಾಗಿ ಇದನ್ನು ಸೀಸನಲ್ ಹಣ್ಣು ಎಂದು ಕರೆಯಬಹುದು. ಇಂತಹ ಸಂದರ್ಭದಲ್ಲಿ ನಾವು ಸೀಬೆಹಣ್ಣು ತಿನ್ನುವುದರಿಂದ ನಮಗೆ ಆರೋಗ್ಯಕ್ಕೆ ಏನಾದರೂ ತೊಂದರೆ ಆಗುತ್ತಾ ಎಂಬುದು ಹಲವರ ಪ್ರಶ್ನೆ. ಇದಕ್ಕೆ ವೈದ್ಯರಿಂದಲೇ ಸಲಹೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೆ ಆದರೆ ಉತ್ತರವನ್ನು ಈ ಕೆಳಗಿನಂತೆ ಅವರ ಬಾಯಲ್ಲೇ ಕೇಳಿ....
ಸೀಬೆ ಹಣ್ಣನ್ನು ಚಳಿಗಾಲದಲ್ಲಿ ತಿನ್ನಬಹುದಾ?

ನಾರಿನ ಅಂಶ

ಅಷ್ಟೇ ಅಲ್ಲದೆ ಸೀಬೆ ಹಣ್ಣುಗಳು ತಮ್ಮಲ್ಲಿ ನಾರಿನ ಅಂಶವನ್ನು ಹೆಚ್ಚಾಗಿ ಹೊಂದಿರುತ್ತವೆ. ಹೆಚ್ಚಿನ ಪ್ರಮಾಣದ ನಾರಿನ ಅಂಶ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗದಂತೆ ನಮ್ಮನ್ನು ಹೃದಯದ ಕಾಯಿಲೆ ಗಳಿಂದ ರಕ್ಷಣೆ ಮಾಡುತ್ತದೆ.
ವಿಟಮಿನ್ ಎ

ವಿಟಮಿನ್ ಎ ಹೆಚ್ಚಾಗಿರುವ ಸೀಬೆಹಣ್ಣುಗಳು ಸೋಂಕುಕಾರಕ ಕ್ರಿಮಿಗಳ ವಿರುದ್ಧ ಹೋರಾಡುವ ಆಂಟಿ ಬಾಡಿಗಳನ್ನು ಉತ್ಪತ್ತಿ ಮಾಡುವಲ್ಲಿ ನೆರವಾಗುತ್ತವೆ. ದೇಹಕ್ಕೆ ಯಾವುದಾದರೂ ಸೋಂಕು ಉಂಟು ಮಾಡುವ ರೋಗಾಣುಗಳು ಬಂದ ತಕ್ಷಣ ಅವುಗಳನ್ನು ನಾಶ ಮಾಡಿ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತವೆ.
ಕೆಂಪು ಬಣ್ಣ ಇರುವ ಸೀಬೆಹಣ್ಣು ಬಹಳ ಒಳ್ಳೆಯದು...

ನೆಗಡಿ ಕೆಮ್ಮು ಅಥವಾ ಜ್ವರ
![]()
ಒಂದು ವೇಳೆ ನಿಮಗೆ ನೆಗಡಿ ಕೆಮ್ಮು ಅಥವಾ ಜ್ವರ ಬರುವ ಸಾಧ್ಯತೆ ಇದ್ದರೆ, ಸೀಬೆಕಾಯಿ ಅಥವಾ ಸ್ವಲ್ಪ ಪ್ರಮಾಣದಲ್ಲಿ ಸೀಬೆಹಣ್ಣು ತಿಂದು ಮುಂದಾಗುವ ಆರೋಗ್ಯ ತೊಂದರೆಗಳಿಂದ ರಕ್ಷಣೆ ಪಡೆದು ಕೊಳ್ಳ ಬಹುದು.
ಸೀಬೆಹಣ್ಣು ಹೇಗೆ ತಿನ್ನಬೇಕು?
![]()
Healthy Reasons Why You Must Add Guava In Your Winter Diet.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am