ಬ್ರೇಕಿಂಗ್ ನ್ಯೂಸ್
03-12-22 07:41 pm Source: Vijayakarnataka ಡಾಕ್ಟರ್ಸ್ ನೋಟ್
ಸೀಬೆ ಹಣ್ಣು ತಿನ್ನುವುದರಿಂದ ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುತ್ತವೆ. ಸೀಬೆಕಾಯಿ ಕೂಡ ಅಷ್ಟೇ ಆರೋಗ್ಯಕರ. ಸೀಬೆಹಣ್ಣು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಈಗ ಬಂದಿರುವ ಪ್ರಶ್ನೆ ಎಂದರೆ ಚಳಿಗಾಲದಲ್ಲಿ ಸೀಬೆಹಣ್ಣು ಎಲ್ಲಾ ಕಡೆ ಹೆಚ್ಚಾಗಿ ಕಂಡುಬರುತ್ತದೆ.
ಹಾಗಾಗಿ ಇದನ್ನು ಸೀಸನಲ್ ಹಣ್ಣು ಎಂದು ಕರೆಯಬಹುದು. ಇಂತಹ ಸಂದರ್ಭದಲ್ಲಿ ನಾವು ಸೀಬೆಹಣ್ಣು ತಿನ್ನುವುದರಿಂದ ನಮಗೆ ಆರೋಗ್ಯಕ್ಕೆ ಏನಾದರೂ ತೊಂದರೆ ಆಗುತ್ತಾ ಎಂಬುದು ಹಲವರ ಪ್ರಶ್ನೆ. ಇದಕ್ಕೆ ವೈದ್ಯರಿಂದಲೇ ಸಲಹೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೆ ಆದರೆ ಉತ್ತರವನ್ನು ಈ ಕೆಳಗಿನಂತೆ ಅವರ ಬಾಯಲ್ಲೇ ಕೇಳಿ....
ಸೀಬೆ ಹಣ್ಣನ್ನು ಚಳಿಗಾಲದಲ್ಲಿ ತಿನ್ನಬಹುದಾ?

ನಾರಿನ ಅಂಶ

ಅಷ್ಟೇ ಅಲ್ಲದೆ ಸೀಬೆ ಹಣ್ಣುಗಳು ತಮ್ಮಲ್ಲಿ ನಾರಿನ ಅಂಶವನ್ನು ಹೆಚ್ಚಾಗಿ ಹೊಂದಿರುತ್ತವೆ. ಹೆಚ್ಚಿನ ಪ್ರಮಾಣದ ನಾರಿನ ಅಂಶ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗದಂತೆ ನಮ್ಮನ್ನು ಹೃದಯದ ಕಾಯಿಲೆ ಗಳಿಂದ ರಕ್ಷಣೆ ಮಾಡುತ್ತದೆ.
ವಿಟಮಿನ್ ಎ

ವಿಟಮಿನ್ ಎ ಹೆಚ್ಚಾಗಿರುವ ಸೀಬೆಹಣ್ಣುಗಳು ಸೋಂಕುಕಾರಕ ಕ್ರಿಮಿಗಳ ವಿರುದ್ಧ ಹೋರಾಡುವ ಆಂಟಿ ಬಾಡಿಗಳನ್ನು ಉತ್ಪತ್ತಿ ಮಾಡುವಲ್ಲಿ ನೆರವಾಗುತ್ತವೆ. ದೇಹಕ್ಕೆ ಯಾವುದಾದರೂ ಸೋಂಕು ಉಂಟು ಮಾಡುವ ರೋಗಾಣುಗಳು ಬಂದ ತಕ್ಷಣ ಅವುಗಳನ್ನು ನಾಶ ಮಾಡಿ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತವೆ.
ಕೆಂಪು ಬಣ್ಣ ಇರುವ ಸೀಬೆಹಣ್ಣು ಬಹಳ ಒಳ್ಳೆಯದು...

ನೆಗಡಿ ಕೆಮ್ಮು ಅಥವಾ ಜ್ವರ
![]()
ಒಂದು ವೇಳೆ ನಿಮಗೆ ನೆಗಡಿ ಕೆಮ್ಮು ಅಥವಾ ಜ್ವರ ಬರುವ ಸಾಧ್ಯತೆ ಇದ್ದರೆ, ಸೀಬೆಕಾಯಿ ಅಥವಾ ಸ್ವಲ್ಪ ಪ್ರಮಾಣದಲ್ಲಿ ಸೀಬೆಹಣ್ಣು ತಿಂದು ಮುಂದಾಗುವ ಆರೋಗ್ಯ ತೊಂದರೆಗಳಿಂದ ರಕ್ಷಣೆ ಪಡೆದು ಕೊಳ್ಳ ಬಹುದು.
ಸೀಬೆಹಣ್ಣು ಹೇಗೆ ತಿನ್ನಬೇಕು?
![]()
Healthy Reasons Why You Must Add Guava In Your Winter Diet.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm