ಬ್ರೇಕಿಂಗ್ ನ್ಯೂಸ್
03-12-22 07:41 pm Source: Vijayakarnataka ಡಾಕ್ಟರ್ಸ್ ನೋಟ್
ಸೀಬೆ ಹಣ್ಣು ತಿನ್ನುವುದರಿಂದ ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುತ್ತವೆ. ಸೀಬೆಕಾಯಿ ಕೂಡ ಅಷ್ಟೇ ಆರೋಗ್ಯಕರ. ಸೀಬೆಹಣ್ಣು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಈಗ ಬಂದಿರುವ ಪ್ರಶ್ನೆ ಎಂದರೆ ಚಳಿಗಾಲದಲ್ಲಿ ಸೀಬೆಹಣ್ಣು ಎಲ್ಲಾ ಕಡೆ ಹೆಚ್ಚಾಗಿ ಕಂಡುಬರುತ್ತದೆ.
ಹಾಗಾಗಿ ಇದನ್ನು ಸೀಸನಲ್ ಹಣ್ಣು ಎಂದು ಕರೆಯಬಹುದು. ಇಂತಹ ಸಂದರ್ಭದಲ್ಲಿ ನಾವು ಸೀಬೆಹಣ್ಣು ತಿನ್ನುವುದರಿಂದ ನಮಗೆ ಆರೋಗ್ಯಕ್ಕೆ ಏನಾದರೂ ತೊಂದರೆ ಆಗುತ್ತಾ ಎಂಬುದು ಹಲವರ ಪ್ರಶ್ನೆ. ಇದಕ್ಕೆ ವೈದ್ಯರಿಂದಲೇ ಸಲಹೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೆ ಆದರೆ ಉತ್ತರವನ್ನು ಈ ಕೆಳಗಿನಂತೆ ಅವರ ಬಾಯಲ್ಲೇ ಕೇಳಿ....
ಸೀಬೆ ಹಣ್ಣನ್ನು ಚಳಿಗಾಲದಲ್ಲಿ ತಿನ್ನಬಹುದಾ?

ನಾರಿನ ಅಂಶ

ಅಷ್ಟೇ ಅಲ್ಲದೆ ಸೀಬೆ ಹಣ್ಣುಗಳು ತಮ್ಮಲ್ಲಿ ನಾರಿನ ಅಂಶವನ್ನು ಹೆಚ್ಚಾಗಿ ಹೊಂದಿರುತ್ತವೆ. ಹೆಚ್ಚಿನ ಪ್ರಮಾಣದ ನಾರಿನ ಅಂಶ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗದಂತೆ ನಮ್ಮನ್ನು ಹೃದಯದ ಕಾಯಿಲೆ ಗಳಿಂದ ರಕ್ಷಣೆ ಮಾಡುತ್ತದೆ.
ವಿಟಮಿನ್ ಎ

ವಿಟಮಿನ್ ಎ ಹೆಚ್ಚಾಗಿರುವ ಸೀಬೆಹಣ್ಣುಗಳು ಸೋಂಕುಕಾರಕ ಕ್ರಿಮಿಗಳ ವಿರುದ್ಧ ಹೋರಾಡುವ ಆಂಟಿ ಬಾಡಿಗಳನ್ನು ಉತ್ಪತ್ತಿ ಮಾಡುವಲ್ಲಿ ನೆರವಾಗುತ್ತವೆ. ದೇಹಕ್ಕೆ ಯಾವುದಾದರೂ ಸೋಂಕು ಉಂಟು ಮಾಡುವ ರೋಗಾಣುಗಳು ಬಂದ ತಕ್ಷಣ ಅವುಗಳನ್ನು ನಾಶ ಮಾಡಿ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತವೆ.
ಕೆಂಪು ಬಣ್ಣ ಇರುವ ಸೀಬೆಹಣ್ಣು ಬಹಳ ಒಳ್ಳೆಯದು...

ನೆಗಡಿ ಕೆಮ್ಮು ಅಥವಾ ಜ್ವರ
![]()
ಒಂದು ವೇಳೆ ನಿಮಗೆ ನೆಗಡಿ ಕೆಮ್ಮು ಅಥವಾ ಜ್ವರ ಬರುವ ಸಾಧ್ಯತೆ ಇದ್ದರೆ, ಸೀಬೆಕಾಯಿ ಅಥವಾ ಸ್ವಲ್ಪ ಪ್ರಮಾಣದಲ್ಲಿ ಸೀಬೆಹಣ್ಣು ತಿಂದು ಮುಂದಾಗುವ ಆರೋಗ್ಯ ತೊಂದರೆಗಳಿಂದ ರಕ್ಷಣೆ ಪಡೆದು ಕೊಳ್ಳ ಬಹುದು.
ಸೀಬೆಹಣ್ಣು ಹೇಗೆ ತಿನ್ನಬೇಕು?
![]()
Healthy Reasons Why You Must Add Guava In Your Winter Diet.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm