ಬ್ರೇಕಿಂಗ್ ನ್ಯೂಸ್
03-12-22 07:41 pm Source: Vijayakarnataka ಡಾಕ್ಟರ್ಸ್ ನೋಟ್
ಸೀಬೆ ಹಣ್ಣು ತಿನ್ನುವುದರಿಂದ ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುತ್ತವೆ. ಸೀಬೆಕಾಯಿ ಕೂಡ ಅಷ್ಟೇ ಆರೋಗ್ಯಕರ. ಸೀಬೆಹಣ್ಣು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಈಗ ಬಂದಿರುವ ಪ್ರಶ್ನೆ ಎಂದರೆ ಚಳಿಗಾಲದಲ್ಲಿ ಸೀಬೆಹಣ್ಣು ಎಲ್ಲಾ ಕಡೆ ಹೆಚ್ಚಾಗಿ ಕಂಡುಬರುತ್ತದೆ.
ಹಾಗಾಗಿ ಇದನ್ನು ಸೀಸನಲ್ ಹಣ್ಣು ಎಂದು ಕರೆಯಬಹುದು. ಇಂತಹ ಸಂದರ್ಭದಲ್ಲಿ ನಾವು ಸೀಬೆಹಣ್ಣು ತಿನ್ನುವುದರಿಂದ ನಮಗೆ ಆರೋಗ್ಯಕ್ಕೆ ಏನಾದರೂ ತೊಂದರೆ ಆಗುತ್ತಾ ಎಂಬುದು ಹಲವರ ಪ್ರಶ್ನೆ. ಇದಕ್ಕೆ ವೈದ್ಯರಿಂದಲೇ ಸಲಹೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೆ ಆದರೆ ಉತ್ತರವನ್ನು ಈ ಕೆಳಗಿನಂತೆ ಅವರ ಬಾಯಲ್ಲೇ ಕೇಳಿ....
ಸೀಬೆ ಹಣ್ಣನ್ನು ಚಳಿಗಾಲದಲ್ಲಿ ತಿನ್ನಬಹುದಾ?
ನಾರಿನ ಅಂಶ
ಅಷ್ಟೇ ಅಲ್ಲದೆ ಸೀಬೆ ಹಣ್ಣುಗಳು ತಮ್ಮಲ್ಲಿ ನಾರಿನ ಅಂಶವನ್ನು ಹೆಚ್ಚಾಗಿ ಹೊಂದಿರುತ್ತವೆ. ಹೆಚ್ಚಿನ ಪ್ರಮಾಣದ ನಾರಿನ ಅಂಶ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗದಂತೆ ನಮ್ಮನ್ನು ಹೃದಯದ ಕಾಯಿಲೆ ಗಳಿಂದ ರಕ್ಷಣೆ ಮಾಡುತ್ತದೆ.
ವಿಟಮಿನ್ ಎ
ವಿಟಮಿನ್ ಎ ಹೆಚ್ಚಾಗಿರುವ ಸೀಬೆಹಣ್ಣುಗಳು ಸೋಂಕುಕಾರಕ ಕ್ರಿಮಿಗಳ ವಿರುದ್ಧ ಹೋರಾಡುವ ಆಂಟಿ ಬಾಡಿಗಳನ್ನು ಉತ್ಪತ್ತಿ ಮಾಡುವಲ್ಲಿ ನೆರವಾಗುತ್ತವೆ. ದೇಹಕ್ಕೆ ಯಾವುದಾದರೂ ಸೋಂಕು ಉಂಟು ಮಾಡುವ ರೋಗಾಣುಗಳು ಬಂದ ತಕ್ಷಣ ಅವುಗಳನ್ನು ನಾಶ ಮಾಡಿ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತವೆ.
ಕೆಂಪು ಬಣ್ಣ ಇರುವ ಸೀಬೆಹಣ್ಣು ಬಹಳ ಒಳ್ಳೆಯದು...
ನೆಗಡಿ ಕೆಮ್ಮು ಅಥವಾ ಜ್ವರ
ಒಂದು ವೇಳೆ ನಿಮಗೆ ನೆಗಡಿ ಕೆಮ್ಮು ಅಥವಾ ಜ್ವರ ಬರುವ ಸಾಧ್ಯತೆ ಇದ್ದರೆ, ಸೀಬೆಕಾಯಿ ಅಥವಾ ಸ್ವಲ್ಪ ಪ್ರಮಾಣದಲ್ಲಿ ಸೀಬೆಹಣ್ಣು ತಿಂದು ಮುಂದಾಗುವ ಆರೋಗ್ಯ ತೊಂದರೆಗಳಿಂದ ರಕ್ಷಣೆ ಪಡೆದು ಕೊಳ್ಳ ಬಹುದು.
ಸೀಬೆಹಣ್ಣು ಹೇಗೆ ತಿನ್ನಬೇಕು?
Healthy Reasons Why You Must Add Guava In Your Winter Diet.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm